AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಯಲ್ ಎನ್​ಫೀಲ್ಡ್ ಹಿಮಾಲಯನ್ 450 ಟೀಸರ್ ಬಿಡುಗಡೆ

Royal Enfield Himalayan 450 : ಆಫ್​ ರೋಡ್​ ಟ್ರಿಪ್​ ಗೆ ಹೇಳಿಮಾಡಿಸಿದಂತಿರುವ ಈ ಬೈಕ್​ನ ಬೆಲೆ ಸುಮಾರು ರೂ. 3 ಲಕ್ಷ.

Viral Video: ರಾಯಲ್ ಎನ್​ಫೀಲ್ಡ್ ಹಿಮಾಲಯನ್ 450 ಟೀಸರ್ ಬಿಡುಗಡೆ
ರಾಯಲ್ ಎನ್​ಫೀಲ್ಡ್
TV9 Web
| Edited By: |

Updated on:Aug 24, 2022 | 11:12 AM

Share

Royal Enfield Himalayan 450 : ಐಷರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ಧಾರ್ಥ್ ಲಾಲ್ ಸಾಮಾಜಿಕ ಮಾಧ್ಯಮದಲ್ಲಿ ರಾಯಲ್ ಎನ್​ಫೀಲ್ಡ್​  ಹಿಮಾಲಯನ್ 450 ರ ಅಧಿಕೃತ ಟೀಸರ್ ಬಿಡುಗಡೆ ಮಾಡಿದ್ದಾರೆ. ಕಂಪನಿಯು ಇದೇ ತಿಂಗಳಲ್ಲಿ ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಹಂಟರ್ 350 ಅನ್ನು ಬಿಡುಗಡೆ ಮಾಡಿತ್ತು. ಇದೀಗ ಎರಡನೇ ಬೈಕ್ ರಾಯಲ್​ ಎನ್​ಫೀಲ್ಡ್​ 450 ಅನ್ನು ಇನ್ನೇನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಮುಂದಿನ ವರ್ಷದ ಆರಂಭದಲ್ಲಿ ಭಾರತದ ಮಾರುಕಟ್ಟೆಗೆ ಈ ಬೈಕ್ ಬರುವ ನಿರೀಕ್ಷೆ ಇದೆ.

View this post on Instagram

A post shared by Sid Lal (@sidlal)

Royal Enfield Himalayan 450ನಲ್ಲಿ 450 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಫ್ಯುಯೆಲ್ ಇಂಜೆಕ್ಟೆಡ್ ಇಂಜಿನ್ ಇರುತ್ತದೆ. ಆದರೆ ಬೈಕ್​ನ ಪವರ್ ಬಗ್ಗೆ ಅಷ್ಟಾಗಿ ಮಾಹಿತಿ ಲಭ್ಯವಾಗಿಲ್ಲ. 40 Bhp ಶಕ್ತಿ ಮತ್ತು 45 Nm ಗರಿಷ್ಠ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರಲಿದೆ ಎಂಬ ಅಂದಾಜಿದೆ. ಈ ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್​ಗೆ ಜೋಡಣೆಯಾಗಿರುವುದರ ಜೊತೆಗೆ  ದೊಡ್ಡ ಇಂಧನ ಟ್ಯಾಂಕ್​, ಡಿಜಿಟಲ್​ ಇನ್​ಸ್ಟ್ರುಮೆಂಟ್​ ಕ್ಲಸ್ಟರ್ ಹೊಂದಿರುವ ಸಾಧ್ಯತೆ ಇದೆ.

ಹಿಮಾಲಯನ್ 450 ಕಡಿದಾದ ಮತ್ತು ದುರ್ಗಮ ರಸ್ತೆಗಳ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿದ ಬೈಕ್ ಆಗಿದೆ. ಇದಕ್ಕೆ ಅರ್ಬನ್ ಸ್ಕ್ರಾಂಬ್ಲರ್ ಅನ್ನು ಅಳವಡಿಸಲಾಗುತ್ತದೆ. ಆದ್ದರಿಂದ ಆಫ್-ರೋಡ್ ಟ್ರಯಲ್‌ಗೆ ಈ ಬೈಕ್ ಹೇಳಿಮಾಡಿಸಿದಂತಿದೆ. ಇದರ ಬೆಲೆಯ ಸಾಧ್ಯತೆ ಸುಮಾರು ರೂ. 3 ಲಕ್ಷ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:09 am, Wed, 24 August 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ