Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲು ಬರುವ ವೇಳೆ ಹಳಿ ದಾಟಿದ ಮಹಿಳೆ; ಪ್ರಾಣ ಪಣಕಿಟ್ಟು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ

ವೈರಲ್ ವೀಡಿಯೊದಲ್ಲಿ, ಮಹಿಳೆ ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು ಆದರೆ ಅದೇ ಸಮಯಕ್ಕೆ ರೈಲೊಂದು ಬಂದಿದ್ದು, ಪ್ಲಾಟ್‌ಫಾರ್ಮ್ ಹತ್ತಲು ಸಾಧ್ಯವಾಗದೇ ಮಹಿಳೆ ಒದ್ದಾಡುತ್ತಿರುವುದನ್ನು ಆರ್‌ಪಿಎಫ್ ಅಧಿಕಾರಿ ಗಮನಿಸಿದ್ದಾರೆ, ತಕ್ಷಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಕೆಯನ್ನು ರಕ್ಷಿಸಲು ಧಾವಿಸಿದ್ದಾರೆ.

Viral Video: ರೈಲು ಬರುವ ವೇಳೆ ಹಳಿ ದಾಟಿದ ಮಹಿಳೆ; ಪ್ರಾಣ ಪಣಕಿಟ್ಟು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ
Follow us
ಅಕ್ಷತಾ ವರ್ಕಾಡಿ
|

Updated on: Aug 30, 2024 | 12:57 PM

ಜಲಗಾಂವ್: ವೇಗವಾಗಿ ಬಂದ ಸರಕು ರೈಲಿಗೆ ಡಿಕ್ಕಿ ಹೊಡೆದ ಮಹಿಳೆಯೊಬ್ಬರನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ರಕ್ಷಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ಮಹಿಳೆ ರೈಲು ಹಳಿ ದಾಟಲು ಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ರೈಲು ಹಠಾತ್ತನೆ ನಿಲ್ದಾಣಕ್ಕೆ ಆಗಮಿಸಿದೆ. ಅದೃಷ್ಟವಶಾತ್, ಧೈರ್ಯಶಾಲಿ ರೈಲ್ವೆ ಅಧಿಕಾರಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಜಲಗಾಂವ್ ರೈಲು ನಿಲ್ದಾಣದಲ್ಲಿ ಬುಧವಾರ (ಆಗಸ್ಟ್ 28) ಈ ಘಟನೆ ನಡೆದಿದೆ. ವೈರಲ್ ವೀಡಿಯೊದಲ್ಲಿ, ಮಹಿಳೆ ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು ಆದರೆ ಅದೇ ಹಳಿಯಲ್ಲಿ ರೈಲು ಬರುವಾಗ ಪ್ಲಾಟ್‌ಫಾರ್ಮ್‌ಗೆ ಏರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾಳೆ. ಮಹಿಳೆಯು ರೈಲ್ವೆ ಹಳಿ ದಾಟಲು ಪ್ಲಾಟ್‌ಫಾರ್ಮ್ ಹತ್ತಲು ಒದ್ದಾಡುತ್ತಿರುವುದನ್ನು ಆರ್‌ಪಿಎಫ್ ಅಧಿಕಾರಿ ಗಮನಿಸಿದ್ದಾರೆ, ತಕ್ಷಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆಕೆಯನ್ನು ರಕ್ಷಿಸಲು ಆ ಮಹಿಳೆಯತ್ತ ಧಾವಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಘಟನೆಯಲ್ಲಿ ಮಹಿಳೆಗೆ ಗಾಯಗಳಾಗಿದ್ದು, ಅಧಿಕಾರಿಯ ಸಮಯೋಚಿತ ಮಧ್ಯಪ್ರವೇಶದಿಂದ ಆಕೆಯ ಪ್ರಾಣ ಉಳಿದಿದೆ. ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್ ಅಧಿಕಾರಿಯನ್ನು ಚಂಗೋ ಪಾಟೀಲ್ ಎಂದು ಗುರುತಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲಿದ್ದ ಇತರ ಜನರ ಸಹಾಯದಿಂದ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಚಿಕಿತ್ಸೆಗಾಗಿ ಸಾಗಿಸಲಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ