AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ರಾಜಮೌಳಿಯವರು ಟಾಮ್ ಅಂಡ್ ಜೆರ್ರಿಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ತ್ರಿಬಲ್​ ಆರ್​​ ಸಿನಿಮಾ ಮಾಡಿದರೇ? ಎಂಬ ಪ್ರಶ್ನೆ ಇದೀಗಾ ಹುಟ್ಟಿಕೊಂಡಿದೆ.

RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ
RRR vs Tom and Jerry
ಅಕ್ಷತಾ ವರ್ಕಾಡಿ
|

Updated on:Mar 18, 2023 | 4:37 PM

Share

ಇತ್ತೀಚೆಗಷ್ಟೇ ಆಸ್ಕರ್​ ಪ್ರಶಸ್ತಿಯನ್ನು ಪಡೆದುಕೊಂಡ ನಾಟು ನಾಟು ಹಾಡಿನಿಂದಲೇ ಆರ್​ಆರ್​ಆರ್ ಸಿನಿಮಾವನ್ನು ವಿಶ್ವದಾದ್ಯಂತ ಜನರು ವೀಕ್ಷಿಸಿದ್ದಾರೆ. ಆದರೆ ಇದೀಗಾ RRR ಸಿನಿಮಾದ ಬಹಳಷ್ಟು ಸೀನ್​​​​ಗಳು ಟಾಮ್ ಅಂಡ್ ಜೆರ್ರಿಗೆ ಸಾಕಷ್ಟು ಹೋಲಿಕೆಯಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ನಿರ್ದೇಶಕ ರಾಜಮೌಳಿಯವರು ಟಾಮ್ ಅಂಡ್ ಜೆರ್ರಿಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ತ್ರಿಬಲ್​ ಆರ್​​ ಸಿನಿಮಾ ಮಾಡಿದರೇ? ಎಂಬ ಪ್ರಶ್ನೆ ಇದೀಗಾ ಹುಟ್ಟಿಕೊಂಡಿದೆ. ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿರುವುದು ಕೇವಲ ಒಂದು ಎಡಿಟೆಡ್​​​ ವಿಡಿಯೋ. ಹೌದು ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಟಾಮ್ ಅಂಡ್ ಜೆರ್ರಿ ಹಾಗೂ ತ್ರಿಬಲ್​ ಆರ್ ಸಿನಿಮಾದ ಕೆಲವೊಂದು ಸೀನ್​​​ಗಳು ಹೋಲಿಕೆಯಾಗುವಂತೆ ಎಡಿಟ್​​ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ ಸಾಕಷ್ಟು ಹಾಸ್ಯಸ್ಪದವಾಗಿದೆ. ಇಲ್ಲಿದೆ ನೋಡಿ ವಿಡಿಯೋ.

ಇದನ್ನೂ ಓದಿ: 3ಸಾವಿರ ಅಡಿ ಎತ್ತರದಲ್ಲಿ ಬೆಟ್ಟಗಳ ಮಧ್ಯೆ ನೆಲೆಗೊಂಡ ಗಣೇಶನ ವಿಗ್ರಹ, ಇಲ್ಲಿದೆ ನೋಡಿ ವಿಡಿಯೋ

ಟ್ವಿಟರ್​​ ಬಳಕೆದಾರರಾದ @PhunnyRabia ಈ ವಿಡಿಯೋವನ್ನು ಹಂಚಿಕೊಂಡಿದ್ದು, ಆರ್​ಆರ್​​​​ಆರ್​​​ ಚಿತ್ರದ ನಿರ್ದೇಶಕರು ಟಾಮ್ ಅಂಡ್ ಜೆರ್ರಿ ಕಾರ್ಟೂನ್​​ನ್ನು ಕಾಫಿ ಮಾಡಿದ್ದರಾ? ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದ್ದು, ನೀವು ನೋಡಿದರಂತೂ ನಗುವುದಂತೂ ಖಂಡಿತಾ. ಅಷ್ಟೊಂದು ಹಾಸ್ಯಸ್ಪದವಾಗಿದೆ. ಮಾರ್ಚ್​ 12ರಂದು ಈ ವಿಡಿಯೋವನ್ನು ಟ್ವಿಟರ್​​ನಲ್ಲಿ ಪೋಸ್ಟ್​​​ ಮಾಡಲಾಗಿದ್ದು, ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಕಾಮೆಂಟ್​​ ಹಾಗೂ ಲೈಕ್​ಗಳನ್ನು ಪಡೆದುಕೊಂಡಿದೆ.

ಕೊನೆಗೂ ಟಾಮ್ ಅಂಡ್ ಜೆರ್ರಿ ಕಾರ್ಟೂನ್ ಆಸ್ಕರ್​​ ಪಡೆದುಕೊಂಡಿತು ಎಂದು ಟ್ವಿಟರ್​​ ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಮತ್ತೊಬ್ಬರು ಎಡಿಟ್​​ ಮಾಡಿದವರಿಗೆ ದೊಡ್ಡ ಸಲಾಂ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:36 pm, Sat, 18 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ