Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ರಾಜಮೌಳಿಯವರು ಟಾಮ್ ಅಂಡ್ ಜೆರ್ರಿಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ತ್ರಿಬಲ್​ ಆರ್​​ ಸಿನಿಮಾ ಮಾಡಿದರೇ? ಎಂಬ ಪ್ರಶ್ನೆ ಇದೀಗಾ ಹುಟ್ಟಿಕೊಂಡಿದೆ.

RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ
RRR vs Tom and Jerry
Follow us
ಅಕ್ಷತಾ ವರ್ಕಾಡಿ
|

Updated on:Mar 18, 2023 | 4:37 PM

ಇತ್ತೀಚೆಗಷ್ಟೇ ಆಸ್ಕರ್​ ಪ್ರಶಸ್ತಿಯನ್ನು ಪಡೆದುಕೊಂಡ ನಾಟು ನಾಟು ಹಾಡಿನಿಂದಲೇ ಆರ್​ಆರ್​ಆರ್ ಸಿನಿಮಾವನ್ನು ವಿಶ್ವದಾದ್ಯಂತ ಜನರು ವೀಕ್ಷಿಸಿದ್ದಾರೆ. ಆದರೆ ಇದೀಗಾ RRR ಸಿನಿಮಾದ ಬಹಳಷ್ಟು ಸೀನ್​​​​ಗಳು ಟಾಮ್ ಅಂಡ್ ಜೆರ್ರಿಗೆ ಸಾಕಷ್ಟು ಹೋಲಿಕೆಯಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ನಿರ್ದೇಶಕ ರಾಜಮೌಳಿಯವರು ಟಾಮ್ ಅಂಡ್ ಜೆರ್ರಿಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ತ್ರಿಬಲ್​ ಆರ್​​ ಸಿನಿಮಾ ಮಾಡಿದರೇ? ಎಂಬ ಪ್ರಶ್ನೆ ಇದೀಗಾ ಹುಟ್ಟಿಕೊಂಡಿದೆ. ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿರುವುದು ಕೇವಲ ಒಂದು ಎಡಿಟೆಡ್​​​ ವಿಡಿಯೋ. ಹೌದು ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಟಾಮ್ ಅಂಡ್ ಜೆರ್ರಿ ಹಾಗೂ ತ್ರಿಬಲ್​ ಆರ್ ಸಿನಿಮಾದ ಕೆಲವೊಂದು ಸೀನ್​​​ಗಳು ಹೋಲಿಕೆಯಾಗುವಂತೆ ಎಡಿಟ್​​ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ ಸಾಕಷ್ಟು ಹಾಸ್ಯಸ್ಪದವಾಗಿದೆ. ಇಲ್ಲಿದೆ ನೋಡಿ ವಿಡಿಯೋ.

ಇದನ್ನೂ ಓದಿ: 3ಸಾವಿರ ಅಡಿ ಎತ್ತರದಲ್ಲಿ ಬೆಟ್ಟಗಳ ಮಧ್ಯೆ ನೆಲೆಗೊಂಡ ಗಣೇಶನ ವಿಗ್ರಹ, ಇಲ್ಲಿದೆ ನೋಡಿ ವಿಡಿಯೋ

ಟ್ವಿಟರ್​​ ಬಳಕೆದಾರರಾದ @PhunnyRabia ಈ ವಿಡಿಯೋವನ್ನು ಹಂಚಿಕೊಂಡಿದ್ದು, ಆರ್​ಆರ್​​​​ಆರ್​​​ ಚಿತ್ರದ ನಿರ್ದೇಶಕರು ಟಾಮ್ ಅಂಡ್ ಜೆರ್ರಿ ಕಾರ್ಟೂನ್​​ನ್ನು ಕಾಫಿ ಮಾಡಿದ್ದರಾ? ಎಂದು ಕ್ಯಾಪ್ಷನ್​​ ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಭಾರೀ ವೈರಲ್​​ ಆಗಿದ್ದು, ನೀವು ನೋಡಿದರಂತೂ ನಗುವುದಂತೂ ಖಂಡಿತಾ. ಅಷ್ಟೊಂದು ಹಾಸ್ಯಸ್ಪದವಾಗಿದೆ. ಮಾರ್ಚ್​ 12ರಂದು ಈ ವಿಡಿಯೋವನ್ನು ಟ್ವಿಟರ್​​ನಲ್ಲಿ ಪೋಸ್ಟ್​​​ ಮಾಡಲಾಗಿದ್ದು, ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಕಾಮೆಂಟ್​​ ಹಾಗೂ ಲೈಕ್​ಗಳನ್ನು ಪಡೆದುಕೊಂಡಿದೆ.

ಕೊನೆಗೂ ಟಾಮ್ ಅಂಡ್ ಜೆರ್ರಿ ಕಾರ್ಟೂನ್ ಆಸ್ಕರ್​​ ಪಡೆದುಕೊಂಡಿತು ಎಂದು ಟ್ವಿಟರ್​​ ಬಳಕೆದಾರರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಮತ್ತೊಬ್ಬರು ಎಡಿಟ್​​ ಮಾಡಿದವರಿಗೆ ದೊಡ್ಡ ಸಲಾಂ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:36 pm, Sat, 18 March 23

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ