AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧವನ್ನು ನಿಲ್ಲಿಸಿ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ
ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ಸಿಬ್ಬಂದಿ
TV9 Web
| Edited By: |

Updated on:Mar 05, 2022 | 9:50 AM

Share

ಉಕ್ರೇನ್​  ಮೇಲೆ ರಷ್ಯಾ ಯುದ್ಧವನ್ನು (Ukraine- Russia War) ಮುಂದುವರೆಸಿದೆ. ಸತತ 10ನೇ ದಿನಕ್ಕೆ ಯುದ್ಧ ಕಾಲಿರಿಸಿದೆ. ಈ ನಡುವೆ ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧ ಬೇಡ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ರಷ್ಯಾದ ಟಿವಿ ರೇನ್ (TV Rain)​ ಎನ್ನುವ ಚಾನೆಲ್​ ನ ಸಿಬ್ಬಂದಿ ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ನಂತರ ಮಾಧ್ಯಮ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.  ಸಿಬ್ಬಂದಿ ಸ್ಟುಡಿಯೋದಿಂದ ಹೊರ ಹೊರಟ ನಂತರ ಸ್ವಾನ್​ ಲೇಕ್ (Swan Lake)​ ಬಾಲೆಟ್​ ಎನ್ನುವ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ. ಈ ವಿಡಿಯೋವನ್ನು 1991 ರಲ್ಲಿ ಸೋವಿಯತ್ ಯೂನಿಯನ್ ಪತನವಾದಾಗ ರಷ್ಯಾದಲ್ಲಿ ಸರ್ಕಾರಿ ಟಿವಿ ಚಾನೆಲ್‌ಗಳಲ್ಲಿ ತೋರಿಸಲಾಗಿತ್ತು. ಇದೀಗ ಉಕ್ರೇನ್​ ವಿರುದ್ಧದ ಯುದ್ಧವನ್ನು ಖಂಡಿಸಿ, ವಿಡಿಯೋ ಪ್ರಸಾರ ಮಾಡಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜಗತ್ತಿನಾದ್ಯಂತ ವಿಡಿಯೋ ನೋಡಿದವರು ಅಚ್ಚರಿಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಚಾನೆಲ್​ನ ಸಿಇಒ ಈ ರೀತಿಯ ಯುದ್ಧವನ್ನು ನೋಡಿದ ಬಳಿಕ ಕೆಲಸ ಮಾಡಲು  ಶಕ್ತಿ ಬೇಕು ಅದನ್ನು ಮತ್ತೆ ಪಡೆದುಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಕೆಲಸಕ್ಕೆ ವಾಪಸ್ಸಾಗುವ ಭರವಸೆಯಿದೆ ಎಂದಿದ್ದಾರೆ. ಅದಕ್ಕೂ ಮೊದಲು, ಉಕ್ರೇನ್‌ನಲ್ಲಿನ ಯುದ್ಧದ ಕವರೇಜ್‌ನ ಮಾಡುವಂತೆ ಸರ್ಕಾರದ ಒತ್ತಡ ಹೇರಿದ ಕಾರಣ ರಷ್ಯಾದ ಮತ್ತೊಂದು  ಮಾಧ್ಯಮ ಔಟ್‌ಲೆಟ್, ಎಖೋ ಮಾಸ್ಕ್ವಿ ರೇಡಿಯೊ ಸ್ಟೇಷನ್ ಅನ್ನು ಮಂಗಳವಾರ ಪ್ರಸಾರ ಮಾಡಲಾಗಿತ್ತು.

ಇದನ್ನೂ ಓದಿ:

Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Published On - 9:44 am, Sat, 5 March 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ