AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ

ತುಂಬಾ ಸಮಯಗಳ ಬಳಿಕ ಭೇಟಿಯಾಗುತ್ತಿದ್ದೇವೆ ಎಂದಾಗ ಹೆಚ್ಚಿನವರು ತಮ್ಮ ಗೆಳತಿ ಹೂಗುಚ್ಛ ನೀಡುವ ಮೂಲಕವೋ ಅಥವಾ ಅವರ ನೆಚ್ಚಿನ ಚಾಕೊಲೇಟ್‌ಗಳನ್ನು ನೀಡುವ ಮೂಲಕ ಮುದ್ದಾಗಿ ಸ್ವಾಗತಿಸುತ್ತಾರೆ. ಆದರೆ ಇಲ್ಲೊಬ್ಬ ಉದ್ಯಮಿ ಹೆಲಿಕಾಪ್ಟರ್‌ನಿಂದ ಧರೆಗಿಳಿದ ತಮ್ಮ ಗೆಳತಿಗೆ ಕಂತೆ ಕಂತೆ ನೋಟಿನ ಕಾರ್ಪೆಟ್‌ ಅನ್ನು ಹಾಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral Video: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 27, 2024 | 2:11 PM

Share

ಹುಡುಗರು ತಮ್ಮ ಗರ್ಲ್‌ಫ್ರೆಂಡ್‌ ಅನ್ನು ಖುಷಿಪಡಿಸಲು ಏನೇನೋ ಸರ್ಕಸ್‌ ಮಾಡುತ್ತಿರುತ್ತಾರೆ. ಕೆಲವೊಬ್ಬರು ದುಬಾರಿ ಉಡುಗೊರೆಗಳನ್ನು ನೀಡಿದರೆ, ಇನ್ನೂ ಕೆಲವರು ಹೊಗಳಿಕೆಯ ಮಾತುಗಳನ್ನಾಡುವ ಮೂಲಕ ತಮ್ಮ ಗೆಳತಿಯನ್ನು ಖುಷಿಪಡಿಸುತ್ತಾರೆ. ಆದರೆ ಇಲ್ಲೊಬ್ಬ ಭೂಪ ತನ್ನ ಗೆಳತಿಯನ್ನು ಖುಷಿ ಪಡಿಸಲು ಕಂತೆ ಕಂತೆ ನೋಟುಗಳ ಕಾರ್ಪೆಟ್‌ ಅನ್ನು ಹಾಸಿದ್ದಾನೆ. ಹೌದು ಸಾಮಾನ್ಯವಾಗಿ ಪ್ರೀತಿ ಪಾತ್ರರನ್ನು ಸ್ವಾಗತಿಸಲು ಹೂವಿನ ಕಾರ್ಪೆಟ್‌ ಹಾಸಿರುವುದನ್ನು ನೋಡಿರುತ್ತೀರಿ, ಆದರೆ ಈ ಉದ್ಯಮಿ ತನ್ನ ಗೆಳತಿ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ಆಕೆಯ ಸ್ವಾಗತಕ್ಕೆ ನೋಟುಗಳ ಕಾರ್ಪೆಟ್‌ ಅನ್ನೇ ಹಾಸಿದ್ದಾನೆ.

ರಷ್ಯಾದ ಉದ್ಯಮಿ ಸೆರ್ಗೆಯ್‌ ಕೊಸೆಂಕೊ ಎಂಬವನು ತನ್ನ ಗರ್ಲ್‌ಫ್ರೆಂಡ್‌ ಅನ್ನು ಸ್ವಾಗತಿಸಲು ಕಂತೆ ಕಂತೆ ನೋಟುಗಳ ಕಾರ್ಪೆಟ್‌ ಅನ್ನು ಹಾಸಿದ್ದು, ಈ ಹಳೆಯ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್‌ ಆಗುತ್ತಿದೆ.

@mr.thank.you ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೋದಲ್ಲಿ ಸೆರ್ಗೆಯ್‌ ಕೊಸೆಂಕೊ ತನ್ನ ಗೆಳತಿಗಾಗಿ ನೋಟಿನ ಕಾರ್ಪೆಟ್‌ ಹಾಸಿರುವುದನ್ನು ಕಾಣಬಹುದು. ಗೆಳತಿ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ಕೊಸೆಂಕೊ, ಕಂತೆ ಕಂತೆ ನೋಟುಗಳ ಮೇಲೆ ಆಕೆಯ ಕೈ ಹಿಡಿದು ನಡೆಸಿಕೊಂಡು ಬಂದಿದ್ದಾನೆ.

ಇದನ್ನೂ ಓದಿ: ಜೋರು ಮಳೆಯಲ್ಲಿ ರೀಲ್ಸ್‌ ಮಾಡುವಾಗಲೇ ಬಡಿದ ಸಿಡಿಲು! ಮುಂದೇನಾಯ್ತು ನೋಡಿ?

ಕೆಲ ಸಮಯಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 39.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಎಲ್ಲವೂ ದುಡ್ಡಿನ ಮಹಿಮೆ ಎಂದು ನೆಟ್ಟಿಗರು ಈ ವಿಡಿಯೋ ನೋಡಿ ಶಾಕ್‌ ಆಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ