AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್

Saami Saami : ‘ಪುಷ್ಪಾ’ ಸಿನೆಮಾದ ರಷ್ಯನ್ ಅವತರಣಿಕೆಯ ಟ್ರೇಲರ್​ ಬಿಡುಗಡೆಯಾದ ಹಿನ್ನೆಲೆಯಲ್ಲಿ ‘ಊ ಅಂಟಾವಾ’ ಮತ್ತು ‘ಸಾಮಿ ಸಾಮಿ’ ಹಾಡುಗಳ ಜ್ವರವನ್ನು ರಷ್ಯನ್ನಿಗರು ಏರಿಸಿಕೊಂಡಿದ್ದಾರೆ.

‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್
ಸಾಮಿ ಸಾಮಿ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಹುಡುಗಿಯರು
TV9 Web
| Edited By: |

Updated on:Dec 02, 2022 | 5:09 PM

Share

Viral Video : ಡಿಸೆಂಬರ್​ 8ರಂದು ರಷ್ಯಾದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪಾ ಸಿನೆಮಾ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಾಮಿ ಸಾಮಿಯ ಹಾಡಿನ ಜ್ವರ ಈಗಾಗಲೇ ರಷ್ಯಾವನ್ನು ಆವರಿಸಿದೆ. ಊ ಅಂಟಾವಾ ಮತ್ತು ಸಾಮಿ ಸಾಮಿ ಹಾಡನ್ನು ರಷ್ಯನ್ನರು ಆನಂದಿಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ರಷ್ಯನ್​ ಬಾಲೆಯರು, ಮಕ್ಕಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Natalia Odegova (@nataliaodegova)

ಮಾಸ್ಕೋದ ರೆಡ್​ ಸ್ವೇರ್​ನ ಐರಿಹಾಸಿಕ ವಸ್ತುಸಂಗ್ರಹಾಲಯದ ಆವರಣದಲ್ಲಿ ಇವರು ನರ್ತಿಸಿದ್ದಾರೆ. ಈತನಕ ಈ ವಿಡಿಯೋ ಅನ್ನು ಸುಮಾರು 15,000 ಜನ ನೋಡಿದ್ದಾರೆ. ಸುಮಾರು 800 ಜನರು ಇಷ್ಟಪಟ್ಟಿದ್ಧಾರೆ. ಬಹಳ ಚೆಂದದ ನೃತ್ಯ ಎಂದಿ ನೆಟ್ಟಿಗರು ಶ್ಲಾಘಿಸಿದ್ದಾರೆ. ಎಂಥ ಅಂದವಾಗಿದ್ದೀರಿ ಎಂಥ ಚೆಂದ ನರ್ತಿಸುತ್ತಿದ್ದೀರಿ ಎಂದಿದ್ದಾರೆ ಒಬ್ಬರು.

ಇತ್ತೀಚೆಗಷ್ಟೇ ರಷ್ಯಾದಲ್ಲಿ ಪುಷ್ಪಾ ಸಿನೆಮಾದ ರಷ್ಯನ್​ ಅವತರಣಿಕೆಯ ಬಿಡುಗಡೆ ಕುರಿತು ಅಲ್ಲು ಅರ್ಜುನ್​ ಮತ್ತು ಚಿತ್ರತಂಡ ರಷ್ಯಾದಲ್ಲಿ ಪತ್ರಿಕಾಗೋಷ್ಠಿ ನಡೆಸಿತ್ತು. ಟ್ರೇಲರ್ ನೋಡಿದ ರಷ್ಯಾದ ಸಿನಿಮಾಭಿಮಾನಿಗಳು ಈ ಚಿತ್ರವನ್ನು ಕಾತರದಿಂದ ಎದುರು ನೋಡುತ್ತಿರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:08 pm, Fri, 2 December 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?