Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್

Saami Saami : ‘ಪುಷ್ಪಾ’ ಸಿನೆಮಾದ ರಷ್ಯನ್ ಅವತರಣಿಕೆಯ ಟ್ರೇಲರ್​ ಬಿಡುಗಡೆಯಾದ ಹಿನ್ನೆಲೆಯಲ್ಲಿ ‘ಊ ಅಂಟಾವಾ’ ಮತ್ತು ‘ಸಾಮಿ ಸಾಮಿ’ ಹಾಡುಗಳ ಜ್ವರವನ್ನು ರಷ್ಯನ್ನಿಗರು ಏರಿಸಿಕೊಂಡಿದ್ದಾರೆ.

‘ಸಾಮಿ ಸಾಮಿ’ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಬಾಲೆಯರ ವಿಡಿಯೋ ವೈರಲ್
ಸಾಮಿ ಸಾಮಿ ಹಾಡಿಗೆ ನರ್ತಿಸುತ್ತಿರುವ ರಷ್ಯನ್​ ಹುಡುಗಿಯರು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 02, 2022 | 5:09 PM

Viral Video : ಡಿಸೆಂಬರ್​ 8ರಂದು ರಷ್ಯಾದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪಾ ಸಿನೆಮಾ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಾಮಿ ಸಾಮಿಯ ಹಾಡಿನ ಜ್ವರ ಈಗಾಗಲೇ ರಷ್ಯಾವನ್ನು ಆವರಿಸಿದೆ. ಊ ಅಂಟಾವಾ ಮತ್ತು ಸಾಮಿ ಸಾಮಿ ಹಾಡನ್ನು ರಷ್ಯನ್ನರು ಆನಂದಿಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ರಷ್ಯನ್​ ಬಾಲೆಯರು, ಮಕ್ಕಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Natalia Odegova (@nataliaodegova)

ಮಾಸ್ಕೋದ ರೆಡ್​ ಸ್ವೇರ್​ನ ಐರಿಹಾಸಿಕ ವಸ್ತುಸಂಗ್ರಹಾಲಯದ ಆವರಣದಲ್ಲಿ ಇವರು ನರ್ತಿಸಿದ್ದಾರೆ. ಈತನಕ ಈ ವಿಡಿಯೋ ಅನ್ನು ಸುಮಾರು 15,000 ಜನ ನೋಡಿದ್ದಾರೆ. ಸುಮಾರು 800 ಜನರು ಇಷ್ಟಪಟ್ಟಿದ್ಧಾರೆ. ಬಹಳ ಚೆಂದದ ನೃತ್ಯ ಎಂದಿ ನೆಟ್ಟಿಗರು ಶ್ಲಾಘಿಸಿದ್ದಾರೆ. ಎಂಥ ಅಂದವಾಗಿದ್ದೀರಿ ಎಂಥ ಚೆಂದ ನರ್ತಿಸುತ್ತಿದ್ದೀರಿ ಎಂದಿದ್ದಾರೆ ಒಬ್ಬರು.

ಇತ್ತೀಚೆಗಷ್ಟೇ ರಷ್ಯಾದಲ್ಲಿ ಪುಷ್ಪಾ ಸಿನೆಮಾದ ರಷ್ಯನ್​ ಅವತರಣಿಕೆಯ ಬಿಡುಗಡೆ ಕುರಿತು ಅಲ್ಲು ಅರ್ಜುನ್​ ಮತ್ತು ಚಿತ್ರತಂಡ ರಷ್ಯಾದಲ್ಲಿ ಪತ್ರಿಕಾಗೋಷ್ಠಿ ನಡೆಸಿತ್ತು. ಟ್ರೇಲರ್ ನೋಡಿದ ರಷ್ಯಾದ ಸಿನಿಮಾಭಿಮಾನಿಗಳು ಈ ಚಿತ್ರವನ್ನು ಕಾತರದಿಂದ ಎದುರು ನೋಡುತ್ತಿರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:08 pm, Fri, 2 December 22

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ