AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​

ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​
ಸಚಿನ್​ ತೆಂಡೂಲ್ಕರ್
TV9 Web
| Edited By: |

Updated on: Dec 14, 2021 | 2:48 PM

Share

ಮಹಾರಾಷ್ಟ್ರ: ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಿನಿಸುಗಳಲ್ಲಿ ಮಿಸಲ್​ ಪಾವ್ ಕೂಡ ಒಂದು. ಅದನ್ನು ಬಾಯಿಚಪ್ಪರಿಸಿ ತಿನ್ನುವ ವೀಡಿಯೋವನ್ನು ಸಚಿನ್​ ಶೇರ್​ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್​ ಹಾಗೂ ಟ್ವಿಟರ್​ ಎರಡರಲ್ಲೂ ವಿಡಿಯೋ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ 25 ಸೆಕೆಂಡ್​ಗಳ ಸಚಿನ್​ ಮಿಸಲ್​​ ಪಾವ್​ ಸವಿಯುತ್ತಿರುವ ವೀಡಿಯೋ 5.5 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಅದೇ ರೀತಿ ಟ್ವಿಟರ್​ನಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ವೈರಲ್​ ಆಗಿರುವ ವೀಡಿಯೋದಲ್ಲಿ ಸಚಿನ್​ ಮೊದಲು ಮಿಸಲ್​ ಗೆ ನಂಬೆ ರಸವನ್ನು ಹಾಕಿಕೊಳ್ಳುತ್ತಾರೆ ಬಳಿಕ ಪಾವ್​ ಅಥವಾ ಬ್ರೆಡ್​ನ ತುಂಡನ್ನು ಹಾಕಿಕೊಂಡು ತಿನ್ನುತ್ತಾರೆ. ಸಚಿನ್ ಮಿಸಲ್​ ಪಾವ್​ ಅನ್ನು ಖುಷಿಯಿಂದ ತಿನ್ನುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಸಚಿನ್​ ಮಿಸಲ್​​ ಪಾವ್​ ತನಗೆ ಬರ್ಮೀಸ್​ ಖಾವೋ ಸೂಯಿಯನ್ನು (ಬರ್ಮೀಸ್​ ಖಾವೋ ಸೂಯಿ ಎಂದರೆ ನೂಡಲ್ಸ್ ಸೂಪ್​. ಇದನ್ನು ಮೊಟ್ಟೆ ಮತ್ತು ಚಿಕನ್​ನಿಂದಲೂ ಮಾಡುತ್ತಾರೆ)ನೆನಪಿಸುತ್ತದೆ ಎಂದಿದ್ದಾರೆ. ಅದೇ ರೀತಿ ಮಿಸಲ್​ ಪಾವ್​ ಕಿ ಕುಚ್​ ಬಾತ್ ಹೈ ಅಲಗ್ ಹೈ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಸಚಿನ್ ಭಾನುವಾರ ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ಮಿಸಲ್​ ಪಾವ್​ ಅನ್ನು ಸವಿದಿದ್ದಾರೆ ಅದರ ಮಿಸಲ್​​ ಪಾವ್​ರುಚಿಯನ್ನು ವಿವರಿಸುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ