AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​

ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​
ಸಚಿನ್​ ತೆಂಡೂಲ್ಕರ್
TV9 Web
| Edited By: |

Updated on: Dec 14, 2021 | 2:48 PM

Share

ಮಹಾರಾಷ್ಟ್ರ: ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಿನಿಸುಗಳಲ್ಲಿ ಮಿಸಲ್​ ಪಾವ್ ಕೂಡ ಒಂದು. ಅದನ್ನು ಬಾಯಿಚಪ್ಪರಿಸಿ ತಿನ್ನುವ ವೀಡಿಯೋವನ್ನು ಸಚಿನ್​ ಶೇರ್​ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್​ ಹಾಗೂ ಟ್ವಿಟರ್​ ಎರಡರಲ್ಲೂ ವಿಡಿಯೋ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ 25 ಸೆಕೆಂಡ್​ಗಳ ಸಚಿನ್​ ಮಿಸಲ್​​ ಪಾವ್​ ಸವಿಯುತ್ತಿರುವ ವೀಡಿಯೋ 5.5 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಅದೇ ರೀತಿ ಟ್ವಿಟರ್​ನಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ವೈರಲ್​ ಆಗಿರುವ ವೀಡಿಯೋದಲ್ಲಿ ಸಚಿನ್​ ಮೊದಲು ಮಿಸಲ್​ ಗೆ ನಂಬೆ ರಸವನ್ನು ಹಾಕಿಕೊಳ್ಳುತ್ತಾರೆ ಬಳಿಕ ಪಾವ್​ ಅಥವಾ ಬ್ರೆಡ್​ನ ತುಂಡನ್ನು ಹಾಕಿಕೊಂಡು ತಿನ್ನುತ್ತಾರೆ. ಸಚಿನ್ ಮಿಸಲ್​ ಪಾವ್​ ಅನ್ನು ಖುಷಿಯಿಂದ ತಿನ್ನುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಸಚಿನ್​ ಮಿಸಲ್​​ ಪಾವ್​ ತನಗೆ ಬರ್ಮೀಸ್​ ಖಾವೋ ಸೂಯಿಯನ್ನು (ಬರ್ಮೀಸ್​ ಖಾವೋ ಸೂಯಿ ಎಂದರೆ ನೂಡಲ್ಸ್ ಸೂಪ್​. ಇದನ್ನು ಮೊಟ್ಟೆ ಮತ್ತು ಚಿಕನ್​ನಿಂದಲೂ ಮಾಡುತ್ತಾರೆ)ನೆನಪಿಸುತ್ತದೆ ಎಂದಿದ್ದಾರೆ. ಅದೇ ರೀತಿ ಮಿಸಲ್​ ಪಾವ್​ ಕಿ ಕುಚ್​ ಬಾತ್ ಹೈ ಅಲಗ್ ಹೈ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಸಚಿನ್ ಭಾನುವಾರ ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ಮಿಸಲ್​ ಪಾವ್​ ಅನ್ನು ಸವಿದಿದ್ದಾರೆ ಅದರ ಮಿಸಲ್​​ ಪಾವ್​ರುಚಿಯನ್ನು ವಿವರಿಸುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ