AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇರಿ ರಾಣಿ ಹಾಡಿಗೆ ಸಖತ್​ ಡ್ಯಾನ್ಸ್​ ಮಾಡಿದ ಸಹದೇವ್​ ದಿರ್ಡೋ: ವಿಡಿಯೋ ವೈರಲ್​

ಬಚ್​ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಬಾಲಿವುಡ್​ ನಟಿ ನೊರಾ ಫತೇಹಿ ಅವರು ಕಾಣಿಸಿಕೊಂಡಿದ್ದ ಮೇರಿ ರಾಣಿ ಹಾಡಿಗೆ ಡ್ಯಾನ್ಸ್​ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೆಂಡ್​ ಸೃಷ್ಟಿ ಮಾಡಿದ್ದಾರೆ.

ಮೇರಿ ರಾಣಿ ಹಾಡಿಗೆ ಸಖತ್​ ಡ್ಯಾನ್ಸ್​ ಮಾಡಿದ ಸಹದೇವ್​ ದಿರ್ಡೋ: ವಿಡಿಯೋ ವೈರಲ್​
ಸಹದೇವ್​ ದಿರ್ಡೋ
TV9 Web
| Edited By: |

Updated on: Mar 08, 2022 | 3:43 PM

Share

ಈಗಾಗಲೇ ಸಾಕಷ್ಟು ಪರಿಚಿತರಾದ ಬಚ್​ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಬಾಲಿವುಡ್​ ನಟಿ ನೊರಾ ಫತೇಹಿ ಅವರು ಕಾಣಿಸಿಕೊಂಡಿದ್ದ ಮೇರಿ ರಾಣಿ ಹಾಡಿಗೆ ಡ್ಯಾನ್ಸ್​ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೆಂಡ್​ ಸೃಷ್ಟಿ ಮಾಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಸಹದೇವ್​ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

View this post on Instagram

A post shared by Sahdev Dirdo (@viralboy_sahdev)

ವಿಡಿಯೋದಲ್ಲಿ ಸಹದೇವ್​ ಹಳದಿ ಬಣ್ಣದ ಟೀ ಶರ್ಟ್​ ಧರಿಸಿದ್ದು, ತಿಳಿ ಗುಲಾಬಿ ಬಣ್ಣದ ಜಾಕೆಟ್​ ಧರಿಸಿದ್ದಾರೆ. ಗುರು ರಾಧವನ್​ ರಚಿಸಿದ ಮೇರಿ ರಾಣಿ ಹಾಡಿಗೆ ನೋರಾ ಫತೇಹಿ ಹೆಜ್ಜೆ ಹಾಕಿದ್ದರು, ಇದೀಗ ಅದೇ ಹಾಡಿಗೆ ಸಹದೇವ್​ ದಿರ್ಡೋ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ ವಿಡಿಯೋ 65 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, 8 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

10  ವರ್ಷದ ಬಾಲಕ ಸಹದೇವ್​ ಅವರು 2019ರಲ್ಲಿ ಬಚ್​ಪನ್​ಕಾ ಪ್ಯಾರ್​ ಹಾಡನ್ನು ಹಾಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಅವರು ಹಲವು ಬಹುಮಾನಗಳನ್ನೂ ಪಡೆದುಕೊಂಡಿದ್ದರು. ಛತ್ತೀಸ್​ಘಡ ಮೂಲದ ಈ ಹುಡುಗ ಇಂಟರ್​ನೆಟ್​ನಲ್ಲಿ ಟ್ರೆಂಡ್​ ಮೂಡಿಸಿದ್ದರು. ಕಳೆದ ಜನವರಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಬಾಲಿವುಡ್​ ರಾಪರ್​​ ಬಾದ್​ಶಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಕೆಲದಿನಗಳ ನಂತರ ಗುಣಮುಖರಾಗಿ ಬಂದ ಮೇಲೆ  ಸಹದೇವ್​ ಎನ್​ಎಫ್​ಟಿಯಲ್ಲಿ ಖಾತೆಯನ್ನೂ ತೆರೆದು ಸುದ್ದಿಯಾಗಿದ್ದರು.

ಇದನ್ನೂ ಓದಿ:

ಈ ಯುವತಿಗೆ ಆಟಿಕೆ ವಿಮಾನದೊಂದಿಗೆ ಪ್ರೀತಿಯಾಗಿದೆಯಂತೆ !

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್