AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇರಿ ರಾಣಿ ಹಾಡಿಗೆ ಸಖತ್​ ಡ್ಯಾನ್ಸ್​ ಮಾಡಿದ ಸಹದೇವ್​ ದಿರ್ಡೋ: ವಿಡಿಯೋ ವೈರಲ್​

ಬಚ್​ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಬಾಲಿವುಡ್​ ನಟಿ ನೊರಾ ಫತೇಹಿ ಅವರು ಕಾಣಿಸಿಕೊಂಡಿದ್ದ ಮೇರಿ ರಾಣಿ ಹಾಡಿಗೆ ಡ್ಯಾನ್ಸ್​ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೆಂಡ್​ ಸೃಷ್ಟಿ ಮಾಡಿದ್ದಾರೆ.

ಮೇರಿ ರಾಣಿ ಹಾಡಿಗೆ ಸಖತ್​ ಡ್ಯಾನ್ಸ್​ ಮಾಡಿದ ಸಹದೇವ್​ ದಿರ್ಡೋ: ವಿಡಿಯೋ ವೈರಲ್​
ಸಹದೇವ್​ ದಿರ್ಡೋ
TV9 Web
| Edited By: |

Updated on: Mar 08, 2022 | 3:43 PM

Share

ಈಗಾಗಲೇ ಸಾಕಷ್ಟು ಪರಿಚಿತರಾದ ಬಚ್​ಪನ್​ ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಬಾಲಿವುಡ್​ ನಟಿ ನೊರಾ ಫತೇಹಿ ಅವರು ಕಾಣಿಸಿಕೊಂಡಿದ್ದ ಮೇರಿ ರಾಣಿ ಹಾಡಿಗೆ ಡ್ಯಾನ್ಸ್​ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೆಂಡ್​ ಸೃಷ್ಟಿ ಮಾಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಸಹದೇವ್​ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಿಡಿಯೋದಲ್ಲಿ ಸಹದೇವ್​ ಹಳದಿ ಬಣ್ಣದ ಟೀ ಶರ್ಟ್​ ಧರಿಸಿದ್ದು, ತಿಳಿ ಗುಲಾಬಿ ಬಣ್ಣದ ಜಾಕೆಟ್​ ಧರಿಸಿದ್ದಾರೆ. ಗುರು ರಾಧವನ್​ ರಚಿಸಿದ ಮೇರಿ ರಾಣಿ ಹಾಡಿಗೆ ನೋರಾ ಫತೇಹಿ ಹೆಜ್ಜೆ ಹಾಕಿದ್ದರು, ಇದೀಗ ಅದೇ ಹಾಡಿಗೆ ಸಹದೇವ್​ ದಿರ್ಡೋ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ ವಿಡಿಯೋ 65 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, 8 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

10  ವರ್ಷದ ಬಾಲಕ ಸಹದೇವ್​ ಅವರು 2019ರಲ್ಲಿ ಬಚ್​ಪನ್​ಕಾ ಪ್ಯಾರ್​ ಹಾಡನ್ನು ಹಾಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಅವರು ಹಲವು ಬಹುಮಾನಗಳನ್ನೂ ಪಡೆದುಕೊಂಡಿದ್ದರು. ಛತ್ತೀಸ್​ಘಡ ಮೂಲದ ಈ ಹುಡುಗ ಇಂಟರ್​ನೆಟ್​ನಲ್ಲಿ ಟ್ರೆಂಡ್​ ಮೂಡಿಸಿದ್ದರು. ಕಳೆದ ಜನವರಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಬಾಲಿವುಡ್​ ರಾಪರ್​​ ಬಾದ್​ಶಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಕೆಲದಿನಗಳ ನಂತರ ಗುಣಮುಖರಾಗಿ ಬಂದ ಮೇಲೆ  ಸಹದೇವ್​ ಎನ್​ಎಫ್​ಟಿಯಲ್ಲಿ ಖಾತೆಯನ್ನೂ ತೆರೆದು ಸುದ್ದಿಯಾಗಿದ್ದರು.

ಇದನ್ನೂ ಓದಿ:

ಈ ಯುವತಿಗೆ ಆಟಿಕೆ ವಿಮಾನದೊಂದಿಗೆ ಪ್ರೀತಿಯಾಗಿದೆಯಂತೆ !

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ