AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಮತ್ತು 12 ವಿಧದ ತರಕಾರಿಗಳನ್ನು ಬಳಸಿ ದೇವಿ ದುರ್ಗೆಯ ಕಲಾಕೃತಿ ರಚಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್

Viral News: ಕಲಾವಿದ ಸುದರ್ಶನ್ ಪಟ್ನಾಯಕ್ ಮರಳು ಜತೆಗೆ 12 ವಿಧದ ತರಕಾರಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿ ತಯಾರಿಸಿದ್ದಾರೆ. ಇದೀಗ ಇವರ ಈ ಕಲೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮರಳು ಮತ್ತು 12 ವಿಧದ ತರಕಾರಿಗಳನ್ನು ಬಳಸಿ ದೇವಿ ದುರ್ಗೆಯ ಕಲಾಕೃತಿ ರಚಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್
ಮರಳು ಮತ್ತು 12 ವಿಧದ ತರಕಾರಿಗಳನ್ನು ಬಳಸಿ ದೇವಿ ದುರ್ಗೆಯ ಕಲಾಕೃತಿ ರಚಿಸಿದ ಕಲಾವಿದ
TV9 Web
| Edited By: |

Updated on: Oct 15, 2021 | 12:31 PM

Share

ಜಗತ್ತಿನಲ್ಲಿ ಪ್ರತಿಭಾವಂತರಿಗೆ ಯಾವುದೇ ಕೊರತೆಯಿಲ್ಲ. ಕೆಲವರ ಪ್ರತಿಭೆಗಳನ್ನು ಗುರುತಿಸಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆಯಾಗಿದೆ. ನವರಾತ್ರಿ ಹಬ್ಬದ ಸಂದರ್ಭದಲ್ಲಿ ಅದೆಷ್ಟೋ ಜನರ ಕೌಶಲ್ಯಗಳು, ಹವ್ಯಾಸಗಳು ಮತ್ತು ಅವರ ಪ್ರತಿಭೆಗಳು ಗುರುತಿಸಲ್ಪಟ್ಟಿವೆ. ನವರಾತ್ರಿ ವಿಶೇಷವಾಗಿ ಮರಳು ಕಲಾವಿದ, ಮರಳು ಮತ್ತು ತರಕಾರಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿಯನ್ನು ರಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್​ ವೈರಲ್​ ಆಗಿದ್ದು ಕಲಾವಿದನಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಮರಳು ಜತೆಗೆ 12 ವಿಧದ ತರಕಾರಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿ ತಯಾರಿಸಿದ್ದಾರೆ. ಇದೀಗ ಇವರ ಈ ಕಲೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಅದ್ಭುತವಾಗಿ ರಚನೆಯಾದ ದುರ್ಗಾದೇವಿಯ ಕಲಾಕೃತಿ ನೆಟ್ಟಿಗರಿಗೆ ಬಹಳ ಇಷ್ಟವಾಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಹ್ಯಾಪಿ ನವರಾತ್ರಿ ಎಂದು ಶುಭ ಹಾರೈಸುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ಅದ್ಭುತ ಕಲೆ ಎಂದು ಓರ್ವರು ಹೇಳಿದ್ದಾರೆ. ನೀವು ಒಳ್ಳೆಯ ಕಲಾವಿದರು ಎಂದು ಮತ್ತೋರ್ವರು ಹೇಳಿದ್ದಾರೆ. ಇಂತಹ ಸುಂದರ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನೋಡಿದಾಗ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.

ಇದನ್ನೂ ಓದಿ:

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

Heartwarming: ಬೆಂಗಳೂರು ಚಿತ್ರ ಕಲಾವಿದ ಸ್ಟೀವನ್ ಹ್ಯಾರಿಸ್ ಪ್ರತಿಭೆಗೆ ಪ್ರಧಾನಿ ಮೋದಿ ಮೆಚ್ಚುಗೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ