AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು

ಮಹಿಳೆಯೋರ್ವರು ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೆಪರ್​ ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಬರೆದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
shruti hegde
|

Updated on: May 14, 2021 | 6:11 PM

Share

ಮಹಿಳೆಯೋರ್ವರು ಮರಳು ಕಾಗದವನ್ನು(ಸ್ಯಾಂಡ್ ಪೇಪರ್) ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಟಿಕ್​ಟಾಕ್​ನಲ್ಲಿ ವಿಡಿಯೋ ಮೂಲಕ ಹೇಳಿರುವ ಮಾತು ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ. 

ಮಹಿಳೆ, ಮರಳು ಕಾಗದದ ಮೂಲಕ ಕಾಲಿನ ಕೂದಲು ತೆಗೆದುಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡ ಸಾಮಾಜಿಕ ಖಾತೆದಾರರೋರ್ವರು, ಅವಳು ತನ್ನ ಕಾಲಿಗೆ 600 ಗ್ರಿಟ್​ ಮರಳು ಕಾಗದವನ್ನು ಬಳಸಿದ್ದರು. ಮರಳು ಕಾಗದದ ಮೂಲಕ ಸುಮಾರು ಹತ್ತು ಬಾರಿ ತನ್ನ ಕಾಲಿಗೆ ಅಂಟಿಸಿದಳು ಮತ್ತು ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ಪುನಃ ಹತ್ತು ಬಾರಿ ಅಂಟಿಸುವಂತೆ ಹೇಳಿದರು. ಕೇವಲ 600 ಗ್ರಿಟ್​ ಮರಳು ಕಾಗದ ಸಾಕು ಬೇರೇನು ಉಪಕರಣಗಳು ಬೇಡ ಧನ್ಯವಾದಗಳು ಎಂದು ಹೇಳಿದ್ದಾರೆ ಎಂಬುದನ್ನು ವಿಡಿಯೋ ಹಂಚಿಕೊಂಡ ಖಾತೆದಾರರು ವಿವರಿಸಿದ್ದಾರೆ.

ವಿಡಿಯೋ ನೋಡಿದ ಆರೋಗ್ಯ ತಜ್ಞರು ಈ ಕುರಿತಂತೆ ಮಾತನಾಡಿ, ಮರಳು ಕಾಗದದಿಂದ ಕಾಲಿನ ಕೂದಲು ತೆಗೆಯುವುದು ಕ್ಷೇಮವಲ್ಲ. ಅಷ್ಟು ಸುರಕ್ಷಿತವೂ ಅಲ್ಲ. ಇದರಿಂದ ಚರ್ಮದ ಪದರಗಳು ಕಿತ್ತು ಹೋಗುತ್ತವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

Follow Us
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು