AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು

ಮಹಿಳೆಯೋರ್ವರು ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೆಪರ್​ ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಬರೆದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
shruti hegde
|

Updated on: May 14, 2021 | 6:11 PM

Share

ಮಹಿಳೆಯೋರ್ವರು ಮರಳು ಕಾಗದವನ್ನು(ಸ್ಯಾಂಡ್ ಪೇಪರ್) ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಟಿಕ್​ಟಾಕ್​ನಲ್ಲಿ ವಿಡಿಯೋ ಮೂಲಕ ಹೇಳಿರುವ ಮಾತು ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ. 

ಮಹಿಳೆ, ಮರಳು ಕಾಗದದ ಮೂಲಕ ಕಾಲಿನ ಕೂದಲು ತೆಗೆದುಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡ ಸಾಮಾಜಿಕ ಖಾತೆದಾರರೋರ್ವರು, ಅವಳು ತನ್ನ ಕಾಲಿಗೆ 600 ಗ್ರಿಟ್​ ಮರಳು ಕಾಗದವನ್ನು ಬಳಸಿದ್ದರು. ಮರಳು ಕಾಗದದ ಮೂಲಕ ಸುಮಾರು ಹತ್ತು ಬಾರಿ ತನ್ನ ಕಾಲಿಗೆ ಅಂಟಿಸಿದಳು ಮತ್ತು ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ಪುನಃ ಹತ್ತು ಬಾರಿ ಅಂಟಿಸುವಂತೆ ಹೇಳಿದರು. ಕೇವಲ 600 ಗ್ರಿಟ್​ ಮರಳು ಕಾಗದ ಸಾಕು ಬೇರೇನು ಉಪಕರಣಗಳು ಬೇಡ ಧನ್ಯವಾದಗಳು ಎಂದು ಹೇಳಿದ್ದಾರೆ ಎಂಬುದನ್ನು ವಿಡಿಯೋ ಹಂಚಿಕೊಂಡ ಖಾತೆದಾರರು ವಿವರಿಸಿದ್ದಾರೆ.

ವಿಡಿಯೋ ನೋಡಿದ ಆರೋಗ್ಯ ತಜ್ಞರು ಈ ಕುರಿತಂತೆ ಮಾತನಾಡಿ, ಮರಳು ಕಾಗದದಿಂದ ಕಾಲಿನ ಕೂದಲು ತೆಗೆಯುವುದು ಕ್ಷೇಮವಲ್ಲ. ಅಷ್ಟು ಸುರಕ್ಷಿತವೂ ಅಲ್ಲ. ಇದರಿಂದ ಚರ್ಮದ ಪದರಗಳು ಕಿತ್ತು ಹೋಗುತ್ತವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ