AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು

ಮಹಿಳೆಯೋರ್ವರು ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೆಪರ್​ ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಬರೆದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ.

Viral Video: ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
ಕಾಲಿನ ಕೂದಲು ತೆಗೆಯಲು ಸ್ಯಾಂಡ್​ ಪೇಪರ್ ಬಳಸಿದ ಮಹಿಳೆಗೆ ಎಚ್ಚರಿಕೆ ನೀಡಿದ ವೈದ್ಯರು
shruti hegde
|

Updated on: May 14, 2021 | 6:11 PM

Share

ಮಹಿಳೆಯೋರ್ವರು ಮರಳು ಕಾಗದವನ್ನು(ಸ್ಯಾಂಡ್ ಪೇಪರ್) ಬಳಸಿ, ಕಾಲಿನ ಕೂದಲು ತೆಗೆಯಲು ಹೊಸ ಮಾರ್ಗವನ್ನು ಅನುಸರಿಸಿದ್ದೇನೆ ಎಂದು ಟಿಕ್​ಟಾಕ್​ನಲ್ಲಿ ವಿಡಿಯೋ ಮೂಲಕ ಹೇಳಿರುವ ಮಾತು ಇದೀಗ ಸಾಮಾಜಿಕ ಜಾತಲಾಣದಲ್ಲಿ ವೈರಲ್​ ಆಗುತ್ತಿದೆ. 

ಮಹಿಳೆ, ಮರಳು ಕಾಗದದ ಮೂಲಕ ಕಾಲಿನ ಕೂದಲು ತೆಗೆದುಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡ ಸಾಮಾಜಿಕ ಖಾತೆದಾರರೋರ್ವರು, ಅವಳು ತನ್ನ ಕಾಲಿಗೆ 600 ಗ್ರಿಟ್​ ಮರಳು ಕಾಗದವನ್ನು ಬಳಸಿದ್ದರು. ಮರಳು ಕಾಗದದ ಮೂಲಕ ಸುಮಾರು ಹತ್ತು ಬಾರಿ ತನ್ನ ಕಾಲಿಗೆ ಅಂಟಿಸಿದಳು ಮತ್ತು ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ಪುನಃ ಹತ್ತು ಬಾರಿ ಅಂಟಿಸುವಂತೆ ಹೇಳಿದರು. ಕೇವಲ 600 ಗ್ರಿಟ್​ ಮರಳು ಕಾಗದ ಸಾಕು ಬೇರೇನು ಉಪಕರಣಗಳು ಬೇಡ ಧನ್ಯವಾದಗಳು ಎಂದು ಹೇಳಿದ್ದಾರೆ ಎಂಬುದನ್ನು ವಿಡಿಯೋ ಹಂಚಿಕೊಂಡ ಖಾತೆದಾರರು ವಿವರಿಸಿದ್ದಾರೆ.

ವಿಡಿಯೋ ನೋಡಿದ ಆರೋಗ್ಯ ತಜ್ಞರು ಈ ಕುರಿತಂತೆ ಮಾತನಾಡಿ, ಮರಳು ಕಾಗದದಿಂದ ಕಾಲಿನ ಕೂದಲು ತೆಗೆಯುವುದು ಕ್ಷೇಮವಲ್ಲ. ಅಷ್ಟು ಸುರಕ್ಷಿತವೂ ಅಲ್ಲ. ಇದರಿಂದ ಚರ್ಮದ ಪದರಗಳು ಕಿತ್ತು ಹೋಗುತ್ತವೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ