AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ

ನಿನ್ನೆ ನಡೆದ ಐಪಿಎಲ್‌ ಪಂದ್ಯದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ  ನೀಡಿಲ್ಲ ಎಂದು ಎಲ್‌ಎಸ್‌ಜಿ ಮಾಲೀಕ ಸಂಜೀವ್‌ ಗೊಯೆಂಕಾ ಕ್ಯಾಮೆರಾ ಎದುದೇ ತಂಡದ ನಾಯಕ ಕೆ.ಎಲ್‌ ರಾಹುಲ್‌ ವಿರುದ್ಧ ಗರಂ ಆಗಿದ್ರು. ಈ ಕುರಿತ ವಿಡಿಯೋ ದೃಶ್ಯಾವಳಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ದಯವಿಟ್ಟು ಆರ್‌ಸಿಬಿ ಗೆ ಬಂದ್ಬಿಡು ಗುರು ಎಂದು ಕೆ.ಎಲ್‌ ರಾಹುಲ್‌ ಗೆ ಅಭಿಮಾನಿಗಳು ಮನವಿ ಮಾಡಿದ್ದಾರೆ.

Viral Video: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 09, 2024 | 5:12 PM

ಬುಧವಾರ  ನಡೆದ ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳ ನಡುವೆ ರೋಚಕ ಪಂದ್ಯ ಏರ್ಪಟ್ಟಿತ್ತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ LSG  ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 164 ರನ್‌ ಕಳೆ ಹಾಕಿತು. ನಂತರ ಬ್ಯಾಟಿಂಗ್‌ ಶುರು ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 9.4 ಓವರ್‌ಗಳಲ್ಲಿ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.  ಇದರಿಂದ ನಿರಾಸೆಗೊಂಡ  ಎಲ್‌ಎಸ್‌ಜಿ ಪ್ರಾಂಚೈಸಿ ಮಾಲೀಕ ಸಂಜೀವ್‌ ಗೊಯೆಂಕಾ ಕ್ಯಾಮೆರಾ ಎದುರೇ ತಂಡದ ನಾಯಕ ಕೆ.ಎಲ್‌ ರಾಹುಲ್‌ ವಿರುದ್ಧ ಗರಂ ಆಗಿದ್ದಾರೆ.

ಸಂಜೀವ್‌ ಗೋಯೆಂಕಾ ಮತ್ತು ಕೆಎಲ್‌ ರಾಹುಲ್‌ ನಡುವಿನ ಸಂಭಾಷಣೆಯ ಈ ವಿಡಿಯೋ ದೃಶ್ಯಾವಳಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಎಲ್‌.ಎಸ್.ಜಿ ಮಾಲಕನ ವಿರುದ್ಧ ಅಭಿಮಾನಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದು, ದಯವಿಟ್ಟು ನಮ್ಮ ಆರ್‌ಸಿಬಿ ತಂಡಕ್ಕೆ ಬಂದ್ಬಿಡು ಗುರು ಎಂದು ಕೆಎಲ್ ರಾಹುಲ್‌ ಬಳಿ ಮನವಿ ಮಾಡಿದ್ದಾರೆ.

ಈ ಕುರಿತ ವಿಡಿಯೋವನ್ನು ಬೆಳಗಾವಿ ಕನ್ನಡಿಗರು (@belagavi_kannadigaru) ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನಿನ್ನ ಈ ರೀತಿ ನೋಡೋಕೆ ನೋವಾಗುತ್ತೆ ಗುರು, ಕೆಎಲ್‌ ಕಮ್‌ ಬ್ಯಾಕ್‌ ಟು ಆರ್‌ಸಿಬಿ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ವಿಡಿಯೋದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ನೀಡಿಲ್ಲ ಎಂದು ಎಲ್‌.ಎಸ್.ಜಿ ಪ್ರಾಂಚೈಸಿ ಮಾಲೀಕ ಸಂಜೀವ್‌ ಗೊಯೆಂಕಾ ಅವರು ಕೆಎಲ್‌ ರಾಹುಲ್‌ ಜೊತೆ ಗರಂ ಆಗಿ ಮಾತನಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರಿಯತಮೆಗೆ ದುಬಾರಿ ಗಿಫ್ಟ್​​ ಕೊಡಲು ಹಲವೆಡೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 9 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಅಭಿಮಾನಿಗಳು ಹೌದು ಗುರು, ದಯವಿಟ್ಟು ಆರ್‌ಸಿಬಿ ಗೆ ಬಂದ್ಬಿಡು ಗುರು ಎಂದು ಕೆಎಲ್‌ ರಾಹುಲ್‌ ಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:11 pm, Thu, 9 May 24

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ