AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ.

Viral News: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?
ತನ್ನ ಆಸೆಯಂತೆ ಜೈಲು ಸೇರಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Mar 15, 2023 | 5:59 PM

Share

ತಮಿಳುನಾಡಿನ ನಿರುದ್ಯೋಗಿಯೋರ್ವ ಮೂರು ಹೊತ್ತಿನ ಊಟಕ್ಕಾಗಿ ಜೈಲು ಸೇರಲು ಸಕ್ಕತ್ತ್​​ ಪ್ಲಾನ್​​ ಮಾಡಿದ್ದಾನೆ. ಕಡೆಗೂ ಆತನ ಆಸೆ ನೆರವೇರಿದೆ. ಈತ ಮಾಡಿದ ಕೆಲಸಕ್ಕೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂರು ಹೊತ್ತು ಊಟ, ಆರಾಮ ಜೀವನ ನಡೆಸಲು ಜೈಲು ಒಂದು ಉತ್ತಮ ತಾಣ ಎಂದು ಯೋಚಿಸಿದ್ದ ತಮಿಳುನಾಡು ಮೂಲದ 34 ವರ್ಷದ ಸಂತೋಷ್ ಕುಮಾರ್ , ತಾನು ಹೇಗಾದರೂ ಪೊಲೀಸರ ಕೈಯಲ್ಲಿ ಬಂಧಿಯಾಗಬೇಕೆಂದು ಹಲವು ದಿನಗಳ ನಂತರ ಪ್ಲಾನ್​​ ಮಾಡಿ, ಇದೀಗಾ ಪೊಲೀಸರ ಅತಿಥಿಯಾಗಿದ್ದಾನೆ. ಅಷ್ಟಕ್ಕೂ ಈತ ಮಾಡಿದ ಕೆಲಸ ಏನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ತಮಿಳುನಾಡಿನ ಕೊಯಂಬತ್ತೂರಿನ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಬಾಂಬ್​​​ ಇಟ್ಟಿರುವ ಬಗ್ಗೆ ಈತ ಚೆನ್ನೈನ ಕಂಟ್ರೋಲ್​​ ರೂಮ್​ಗೆ​ ಕರೆ ಮಾಡಿದ್ದಾನೆ. ಬಾಂಬ್​​ ಸ್ಫೋಟದ ಬಗ್ಗೆ ಸುಳ್ಳು ಸುದ್ದಿ ಹರಡಿಸಿರುವುದರಿಂದ ಶನಿವಾರ ಇತನನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ವಾರದ 7 ದಿನದಲ್ಲಿ ಮೂರು ದಿನ ಅವಳ ಜತೆ, ಮೂರು ದಿನ ಇವಳ ಜತೆ, ಬಾಕಿ ಒಂದು ದಿನ?

ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 507 ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆರೋಪಿಯ ವಿಚಾರಣೆಯ ನಂತರ, ಶಂಕಿತನು ತಾನು ನಿರುದ್ಯೋಗಿ ಮತ್ತು ಜೀವನೋಪಾಯಕ್ಕಾಗಿ ಹೆಣಗಾಡುತ್ತಿರುವುದನ್ನು ವಿವರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:57 pm, Wed, 15 March 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ