AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಮೊದಲ ಪುರುಷ ರೋಬೋಟ್

ಘಟನೆಗೆ ಸಂಬಂಧಿಸಿದ 7 ಸೆಕೆಂಡ್ ಗಳ ವಿಡಿಯೋ ಇದೀಗ ವೈರಲ್ ಆಗಿದೆ. ಅದರಲ್ಲಿ, ವರದಿಗಾರ್ತಿ ರಾವ್ಯಾ ಕಸ್ಸೆಮ್, ಸಂದರ್ಶನ ಮಾಡುತ್ತಿರುವಾಗ ರೋಬೋಟ್ ಕೈ ಎತ್ತಿ ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಮೊದಲ ಪುರುಷ ರೋಬೋಟ್
ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ರೋಬೋಟ್
ಅಕ್ಷತಾ ವರ್ಕಾಡಿ
|

Updated on: Mar 07, 2024 | 3:57 PM

Share

ಸೌದಿ ಅರೇಬಿಯಾದ ಮೊದಲ ಪುರುಷ ಹುಮನಾಯ್ಡ್ ರೋಬೋಟ್ ‘ಮುಹಮ್ಮದ್’ ಅನ್ನು ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಡೀಪ್‌ಫಾಸ್ಟ್‌ನ ಎರಡನೇ ಆವೃತ್ತಿಯಲ್ಲಿ ಅನಾವರಣಗೊಳಿಸಲಾಯಿತು. ಈ ಬಿಡುಗಡೆಯ ಸಮಯದಲ್ಲಿ ಮಹಿಳಾ ವರದಿಗಾರ್ತಿಯೊಬ್ಬಳು ರೋಬೋಟ್​ನ್ನೊಂದಿಗೆ ಸಂದರ್ಶನದಲ್ಲಿ ಭಾಗಿಯಾಗಿದ್ದು, ಈ ವೇಳೆ ವರದಿಗಾರ್ತಿಯನ್ನು ರೋಬೋಟ್ ಅನುಚಿತವಾಗಿ ಸ್ಪರ್ಶಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಘಟನೆಗೆ ಸಂಬಂಧಿಸಿದ 7 ಸೆಕೆಂಡ್ ಗಳ ವಿಡಿಯೋ ಇದೀಗ ವೈರಲ್ ಆಗಿದೆ. ಅದರಲ್ಲಿ, ವರದಿಗಾರ್ತಿ ರಾವ್ಯಾ ಕಸ್ಸೆಮ್, ಸಂದರ್ಶನ ಮಾಡುತ್ತಿರುವಾಗ ರೋಬೋಟ್ ಕೈ ಎತ್ತಿ ವರದಿಗಾರ್ತಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಅನೇಕ ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. “ರೋಬೋಟ್ ‘ಮುಹಮ್ಮದ್’ಗೆ ವರದಿಗಾರ್ತಿ ಸಾಕಷ್ಟು ಹತ್ತಿರದಲ್ಲಿ ನಿಂತಿದ್ದರಿಂದ ಮುಂದೆ ಸಾಮಾನ್ಯವಾಗಿ ರೋಬೋಟ್​​ ಕೈ ಚಾಚಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆ ಯಾಕೆ ಕರೆದಿಲ್ಲ?; ಮುಕೇಶ್‌ ಅಂಬಾನಿಯನ್ನು ಪ್ರಶ್ನಿಸಿದ ರಾಖಿ ಸಾವಂತ್‌

ಗಲ್ಫ್ ಬಿಸಿನೆಸ್ ವರದಿಯ ಪ್ರಕಾರ ಮೊಹಮ್ಮದ್, ಹುಮನಾಯ್ಡ್ ರೋಬೋಟ್ ಅರೇಬಿಕ್ ಭಾಷೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ, ಮಾತಾನಾಡಿದೆ. QSS ಸಿಸ್ಟಮ್ಸ್ ಮತ್ತು ಸಾರಾಗೆ ಪುರುಷ ಪ್ರತಿರೂಪವಾಗಿ ಅಭಿವೃದ್ಧಿಪಡಿಸಿದ ರೋಬೇಟ್​​ ಮೊಹಮ್ಮದ್ . “ನಾನು ಮುಹಮ್ಮದ್, ಮನುಷ್ಯನ ರೂಪದಲ್ಲಿನ ಮೊದಲ ಸೌದಿ ರೋಬೋಟ್. ನನ್ನನ್ನು ಸೌದಿ ಅರೇಬಿಯಾ ಸಾಮ್ರಾಜ್ಯದಲ್ಲಿ ರಾಷ್ಟ್ರೀಯ ಯೋಜನೆಯಾಗಿ ಇಲ್ಲಿ ತಯಾರಿಸಿ ಅಭಿವೃದ್ಧಿಪಡಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!