AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಐಸ್​​ಕ್ರೀಮ್​​ ಒಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮಕ್ಕಳು ಈ ಐಸ್​ಕ್ರೀಮ್​​ ನೋಡಿದರೆ ಹೆದರುವುದಂತೂ ಖಂಡಿತಾ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral Video: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು  ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!
Scary Ice CreamImage Credit source: instagram
ಅಕ್ಷತಾ ವರ್ಕಾಡಿ
|

Updated on:Mar 30, 2024 | 4:40 PM

Share

ಎಲ್ಲದರೊಂದು ಐಸ್​ಕ್ರೀಮ್​​ ಅಂಗಡಿ ಕಂಡರೇ ಸಾಕು, ಮಕ್ಕಳು ಐಸ್​ಕ್ರೀಮ್​ ಬೇಕೇಬೇಕು ಎಂದು ಹಠ ಮಾಡಲು ಪ್ರಾರಂಭಿಸುತ್ತಾರೆ. ಇದೀಗ ಐಸ್​​ಕ್ರೀಮ್​​ ಒಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮಕ್ಕಳು ಈ ಐಸ್​ಕ್ರೀಮ್​​ ನೋಡಿದರೆ ಹೆದರುವುದಂತೂ ಖಂಡಿತಾ. ಜೊತೆಗೆ ಮುಂದೆ ಯಾವತ್ತೂ ಐಸ್​​ಕ್ರೀಮ್​​ ಬೇಕು ಅಂತ ಹಠ ಹಿಡಿಯಲ್ಲ.

@creepycum ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಚಿತ್ರವಾದ ಐಸ್​​ಕ್ರೀಮ್​​ನ ವಿಡಿಯೋ ಹಂಚಿಕೊಳ್ಳಲಾಗಿದೆ. ಮಾರ್ಚ್​​​ 12ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 15 ಮಿಲಿಯನ್​​ಗಿಂತಲೂ ಹೆಚ್ಚು ಅಂದರೆ 1.5 ಕೋಟಿಗಿಂತಲೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 315,806 ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಭಯಾನಕವಾದ ಐಸ್​​ಕ್ರೀಮ್​​ನ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by creepycum (@creepycum)

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾವಿರಾರು ಜನರು ಕಾಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರರು ಬರೆದಿದ್ದಾರೆ, ‘ಈ ದೃಶ್ಯವು ತುಂಬಾ ಭಯಾನಕವಾಗಿದೆ’ ಎಂದು ಬರೆದರೆ, ಮತ್ತೊಬ್ಬರು ‘ಈ ಐಸ್​ಕ್ರೀಮ್​​ ನೋಡಿದರೆ ಮಕ್ಕಳು ಐಸ್​​ಕ್ರೀಮ್​​ಗೆ ಹಠ ಮಾಡಲ್ಲ’ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Sat, 30 March 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ