AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹೆಬ್ಬಾವಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ವ್ಯಕ್ತಿ, ಏನಾಯ್ತು ನೋಡಿ

ಹೆಬ್ಬಾವಿನ ಜತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅದರಿಂದ ಕಚ್ಚಿಸಿಕೊಂಡಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಹಾವು ರಕ್ಷಿಸುವ ವ್ಯಕ್ತಿಯ ಕೈಯಲ್ಲಿ ಹೆಬ್ಬಾವು ಇದೆ, ಸಾಕಷ್ಟು ಮಂದಿ ಸುತ್ತಮುತ್ತಲಿದ್ದಾರೆ. ಓರ್ವ ವ್ಯಕ್ತಿ ಸೆಲ್ಫಿ ತೆಗೆದುಕೊಳ್ಳಲು ಮುಂ ದಾಗುತ್ತಿದ್ದಂತೆ ಕೈಯನ್ನು ಕಚ್ಚಿದೆ. ಜನರು ಆಘಾತಕ್ಕೊಳಗಾಗುತ್ತಾರೆ.

Video: ಹೆಬ್ಬಾವಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ವ್ಯಕ್ತಿ, ಏನಾಯ್ತು ನೋಡಿ
ಹೆಬ್ಬಾವು
ನಯನಾ ರಾಜೀವ್
|

Updated on: Jul 24, 2025 | 10:49 AM

Share

ಹೆಬ್ಬಾವೊಂದು(Python) ವ್ಯಕ್ತಿಗೆ ಬಲವಾಗಿ ಕಚ್ಚಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಡೀ ವ್ಯಕ್ತಿಯನ್ನೇ ನುಂಗುವ ಸಾಮರ್ಥ್ಯವಿರುವ ಹೆಬ್ಬಾವಿನ ಬಳಿ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಸಾಲದು. ಇತ್ತೀಚೆಗೆ ಹೆಬ್ಬಾವೊಂದನ್ನು ವ್ಯಕ್ತಿ ರಕ್ಷಿಸಿದ್ದರು. ಹಾವನ್ನು ಕೈಯಲ್ಲಿ ಹಿಡಿದುಕೊಂಡಿರುವಾಗ ಇನ್ನೊಬ್ಬ ವ್ಯಕ್ತಿ ಪಕ್ಕಕ್ಕೆ ಬಂದು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಆಗ ಹಾವು ಆ ವ್ಯಕ್ತಿಯ ತೋಳಿಗೆ ಬಲವಾಗಿ ಕಚ್ಚಿದೆ.

ವಿಡಿಯೋದಲ್ಲಿ ಹಾವು ರಕ್ಷಿಸುವ ವ್ಯಕ್ತಿಯ ಕೈಯಲ್ಲಿ ಹೆಬ್ಬಾವು ಇದೆ, ಸಾಕಷ್ಟು ಮಂದಿ ಸುತ್ತಮುತ್ತಲಿದ್ದಾರೆ. ಓರ್ವ ವ್ಯಕ್ತಿ ಸೆಲ್ಫಿ ತೆಗೆದುಕೊಳ್ಳಲು ಮುಂ ದಾಗುತ್ತಿದ್ದಂತೆ ಕೈಯನ್ನು ಕಚ್ಚಿದೆ. ಜನರು ಆಘಾತಕ್ಕೊಳಗಾಗುತ್ತಾರೆ.

ಮತ್ತಷ್ಟು ಓದಿ: ಸಂಗಾತಿಯ ಕೊಂದವರ ಮನೆಗೆ ನುಗ್ಗಿ ಸೇಡು ತೀರಿಸಿಕೊಂಡ ಹೆಣ್ಣು ಹಾವು

ವೈರ್ ಆದ ಆ ವಿಡಿಯೋದಲ್ಲಿ ನೆಟ್ಟಿಗಳು ಸಾಕಷ್ಟು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ, ಹೆಬ್ಬಾವು ಅದು ಅಣ್ಣಾ, ಇನ್ನೊಂದು ಸ್ವಲ್ಪ ಹತ್ತಿರ ಬರಬೇಕಿತ್ತು ನೀವು ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಆ ವ್ಯಕ್ತಿ ಆರೋಗ್ಯವಾಗಿದ್ದಾರೆಯೇ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೆಬ್ಬಾವು ವಿಷಕಾರಿಯಲ್ಲದಿದ್ದರೂ ಕೂಡ ಅದು ಮನುಷ್ಯ ಹಾಗೂ ಪ್ರಾಣಿಗಳನ್ನು ನುಂಗಬಲ್ಲದು, ಅದು ಸಂರಕ್ಷಿತ ಪ್ರಭೇದವಾಗಿದೆ, ಅದಕ್ಕೆ ಹಾನಿ ಮಾಡುವುದು ಅಪರಾಧವಾಗುತ್ತದೆ.  1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ, ಕಾನೂನಿನಡಿಯಲ್ಲಿ ಅತ್ಯುನ್ನತ ಮಟ್ಟದ ರಕ್ಷಣೆಯನ್ನು ನೀಡಲಾಗುತ್ತದೆ. ಗಾಯಗೊಳಿಸುವುದು ಅಥವಾ ತೊಂದರೆಗೊಳಿಸುವುದು ದಂಡ ಮತ್ತು ಜೈಲು ಶಿಕ್ಷೆ ಸೇರಿದಂತೆ ಗಂಭೀರ ಶಿಕ್ಷೆಗೆ ಕಾರಣವಾಗಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಜ್ವಲ್ ರೇವಣ್ಣ ಅಪರಾಧಿ: ಕೋರ್ಟ್​ ತೀರ್ಪು ಸ್ವಾಗತಿಸಿದ ಬಿಜೆಪಿ ಮುಖಂಡ
ಪ್ರಜ್ವಲ್ ರೇವಣ್ಣ ಅಪರಾಧಿ: ಕೋರ್ಟ್​ ತೀರ್ಪು ಸ್ವಾಗತಿಸಿದ ಬಿಜೆಪಿ ಮುಖಂಡ
ಕಾನ್ಪುರದ ಬಳಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು
ಕಾನ್ಪುರದ ಬಳಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು
ಸಮುದ್ರದಲ್ಲಿ ಇರುವಾಗಲೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್
ಸಮುದ್ರದಲ್ಲಿ ಇರುವಾಗಲೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್
ರಾಹುಲ್ ಗಾಂಧಿ ಮಗುವಲ್ಲ, ದೇಶದ ಗೌರವಕ್ಕೆ ಧಕ್ಕೆ ತರಬಾರದು; ಕಿರಣ್ ರಿಜಿಜು
ರಾಹುಲ್ ಗಾಂಧಿ ಮಗುವಲ್ಲ, ದೇಶದ ಗೌರವಕ್ಕೆ ಧಕ್ಕೆ ತರಬಾರದು; ಕಿರಣ್ ರಿಜಿಜು
ನಾಳಿನ ಕಾರ್ಯಕ್ರಮದಲ್ಲಿ ಕೊನೆಯವನಾಗಿ ಮಾತಾಡುತ್ತೇನೆ: ಶಿವಕುಮಾರ್
ನಾಳಿನ ಕಾರ್ಯಕ್ರಮದಲ್ಲಿ ಕೊನೆಯವನಾಗಿ ಮಾತಾಡುತ್ತೇನೆ: ಶಿವಕುಮಾರ್
ರೂ, 50 ಲಕ್ಷ ನುಂಗಿದ ಪಿಡಿಓ ಸಸ್ಪೆಂಡಾಗಿ 6 ತಿಂಗಳಲ್ಲೇ ವಾಪಸ್: ಶಾಸಕ
ರೂ, 50 ಲಕ್ಷ ನುಂಗಿದ ಪಿಡಿಓ ಸಸ್ಪೆಂಡಾಗಿ 6 ತಿಂಗಳಲ್ಲೇ ವಾಪಸ್: ಶಾಸಕ
71st National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ
71st National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ
ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿಂದ ಹೊರಬಂದಿರುವ ರೇವಣ್ಣ
ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿಂದ ಹೊರಬಂದಿರುವ ರೇವಣ್ಣ
ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ
ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ
ರಮ್ಯಾಗೆ ಅಶ್ಲೀಲ ಕಮೆಂಟ್, ನಟಿ ಅದಿತಿ ಪ್ರಭುದೇವ ಹೇಳಿದ್ದು ಹೀಗೆ
ರಮ್ಯಾಗೆ ಅಶ್ಲೀಲ ಕಮೆಂಟ್, ನಟಿ ಅದಿತಿ ಪ್ರಭುದೇವ ಹೇಳಿದ್ದು ಹೀಗೆ