AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್​​ ಮಾಡಿದ ಹುಡುಗ, ಹುಡುಗಿ ರಿಯಾಕ್ಷನ್​​​​ ಹೆಂಗಿತ್ತು ಗೊತ್ತಾ?

ಕ್ಲಾಸ್​​ ರೂಮ್​ನಲ್ಲಿ ಹುಡುಗನೊಬ್ಬ ಹುಡುಗಿಗೆ ಪ್ರಪೋಸ್​​ ಮಾಡಿದ್ದು, ಅವಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ವೈರಲ್​​ ವಿಡಿಯೋ.

ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್​​ ಮಾಡಿದ ಹುಡುಗ, ಹುಡುಗಿ ರಿಯಾಕ್ಷನ್​​​​ ಹೆಂಗಿತ್ತು ಗೊತ್ತಾ?
ಕ್ಲಾಸ್​​ ರೂಮ್​​ನಲ್ಲಿ ಪ್ರಪೋಸ್ಸ್​​ ಮಾಡಿದ ಹುಡುಗImage Credit source: wikiHow
ಅಕ್ಷತಾ ವರ್ಕಾಡಿ
|

Updated on:Mar 15, 2023 | 4:10 PM

Share

ಕ್ಲಾಸ್​​ ರೂಮ್​ನಲ್ಲಿ ಹುಡುಗನೊಬ್ಬ ಹುಡುಗಿಗೆ ಪ್ರಪೋಸ್ ​​ ಮಾಡಿದ್ದು, ಅವಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ ವೈರಲ್​​ ವಿಡಿಯೋ. ಇತ್ತೀಚಿನ ದಿನಗಳಲ್ಲಿ ಕಾಲೇಜು ಯುವಕರಿಗಿಂತ ಹೆಚ್ಚಾಗಿ ಶಾಲೆಗಳಲ್ಲಿಯೇ ಹೆಚ್ಚಿನ ಪ್ರೇಮ ಪ್ರಣಯ ಹುಟ್ಟುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇಂತಹ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಉತ್ತಮ ನಿದರ್ಶನ ಎನ್ನುವಂತೆ ಇಲ್ಲೊಂದು ಪ್ರಪೋಸ್ಸ್ ವಿಡಿಯೋ ಭಾರೀ ವೈರಲ್​ ಆಗಿದೆ.

ಈ ಪೋಸ್ಟ್​​ನಲ್ಲಿ ವಿಡಿಯೋವನ್ನು ಸಾಕಷ್ಟು ಹಾಸ್ಯಸ್ಪದವಾಗಿ ಎಡಿಟ್​​ ಮಾಡಲಾಗಿದ್ದು, ರೀಲ್ಸ್​​​ ಪರಿವಾರ್​​ ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ನಿನ್ನೆಯಷ್ಟೇ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಮದುವೆಯಾಗ್ತಿದ್ದಂತೆ ವಧು ತನ್ನ ಪತಿಗೆ ಕೋಲಿನಿಂದ ಹೊಡೆಯೋದಂತೆ, ಇದೆಂಥಾ ಸಂಪ್ರದಾಯ ಮಾರಾಯ್ರೆ

ಈ ವಿಡಿಯೋದಲ್ಲಿ ಹುಡುಗ ಕೈಯಲ್ಲೊಂದು ಹೂವನ್ನು ಹಿಡಿದುಕೊಂಡು ಬರುವುದನ್ನು ಕಾಣಬಹುದು. ಜೊತೆಗೆ ಸಹಪಾಠಿಗಳು ಬೆಂಚಿನಲ್ಲಿ ಕೂತು ಅವರಿಬ್ಬರನ್ನು ನೋಡುತ್ತಿದ್ದಾರೆ. ಹುಡುಗ ಹೂವಿನೊಂದಿಗೆ ಬಂದು ಮೊಣಕಾಲೂರಿ, ಹೂವನ್ನು ನೀಡಿ ಪ್ರೀತಿಯನ್ನು ವ್ಯಕ್ತ ಪಡಿಸುತ್ತಾನೆ. ಆದರೆ ಹುಡುಗಿ ಆತನ ಕಪಾಳಮೋಕ್ಷವನ್ನು ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋಗೆ ಹಿಂದಿ ಚಲನಚಿತ್ರದ ಕೆಲವು ಹಾಸ್ಯಸ್ಪದ ಕ್ಲಿಪ್​​ಗಳನ್ನು ಸೇರಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:09 pm, Wed, 15 March 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’