‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

"ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು" ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಹಿರಿಯ ಸಹೋದರ ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

'ಇದು ಮದರಸಾ ಅಲ್ಲ, ಕಾಲೇಜು'  ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು  ಹೊರದಬ್ಬಿದ ಪ್ರಾಂಶುಪಾಲ
ಸಾಂದರ್ಭಿಕ ಚಿತ್ರ
Follow us
|

Updated on: Aug 03, 2024 | 5:32 PM

ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇದಲ್ಲದೇ ವಿದ್ಯಾರ್ಥಿಯನ್ನು ಜಾತಿ ಆಧಾರದ ಮೇಲೆ ಅಂದರೆ ‘ಇದು ಮದರಸಾ ಅಲ್ಲ, ಕಾಲೇಜು’ ಎಂದು ನಿಂದಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ವಿದ್ಯಾರ್ಥಿಯ ಹಿರಿಯ ಸಹೋದರ ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

ಆಜಾದ್ ನೌರಂಗ್ ಇಂಟರ್ ಕಾಲೇಜ್ ಸೈಂಥಲ್ ನಲ್ಲಿ ವಿದ್ಯಾರ್ಥಿ ಫರ್ಮಾನ್ ಅಲಿ ಓದುತ್ತಿದ್ದು, ಕೆಲ ದಿನಗಳ ಹಿಂದೆ ಫರ್ಮಾನ್ ಅಲಿಗೆ ಗಡ್ಡ ಬೋಳಿಸಿಕೊಂಡು ಬರುವಂತೆ ಪ್ರಾಂಶುಪಾಲರು ಹೇಳಿದ್ದಾರೆ. ಆದರೆ ಗಡ್ಡ ಬೋಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಫರ್ಮಾನ್ ಅಲಿಗೆ ಶಾಲೆಗೆ ಬರದಂತೆ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆಯುದ್ದಕ್ಕೂ ಲಿಪ್ ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ; ವಿಡಿಯೋ ವೈರಲ್​​​​

“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ಶಾಲೆಗೆ ಬರಬಾರದು ಎಂಬ ಸರ್ಕಾರಿ ಆದೇಶವಿದೆ” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಸಹೋದರ “ಇಂಟರ್ ಕಾಲೇಜಿನ ಪ್ರಾಂಶುಪಾಲ ಹುದ್ದೆಯಲ್ಲಿರುವ ರಾಮ್ ಅಚಲ್ ಖಾರ್ವಾರ್ ಅವರ ಈ ನಡವಳಿಕೆ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತದೆ” ಎಂದು ಇಡೀ ವಿಷಯದ ಬಗ್ಗೆ ಡಿಎಂ ಮತ್ತು ಮುಖ್ಯಮಂತ್ರಿ ಪೋರ್ಟಲ್‌ನಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?