AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

"ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು" ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಹಿರಿಯ ಸಹೋದರ ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

'ಇದು ಮದರಸಾ ಅಲ್ಲ, ಕಾಲೇಜು'  ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು  ಹೊರದಬ್ಬಿದ ಪ್ರಾಂಶುಪಾಲ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Aug 03, 2024 | 5:32 PM

Share

ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇದಲ್ಲದೇ ವಿದ್ಯಾರ್ಥಿಯನ್ನು ಜಾತಿ ಆಧಾರದ ಮೇಲೆ ಅಂದರೆ ‘ಇದು ಮದರಸಾ ಅಲ್ಲ, ಕಾಲೇಜು’ ಎಂದು ನಿಂದಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ವಿದ್ಯಾರ್ಥಿಯ ಹಿರಿಯ ಸಹೋದರ ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

ಆಜಾದ್ ನೌರಂಗ್ ಇಂಟರ್ ಕಾಲೇಜ್ ಸೈಂಥಲ್ ನಲ್ಲಿ ವಿದ್ಯಾರ್ಥಿ ಫರ್ಮಾನ್ ಅಲಿ ಓದುತ್ತಿದ್ದು, ಕೆಲ ದಿನಗಳ ಹಿಂದೆ ಫರ್ಮಾನ್ ಅಲಿಗೆ ಗಡ್ಡ ಬೋಳಿಸಿಕೊಂಡು ಬರುವಂತೆ ಪ್ರಾಂಶುಪಾಲರು ಹೇಳಿದ್ದಾರೆ. ಆದರೆ ಗಡ್ಡ ಬೋಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಫರ್ಮಾನ್ ಅಲಿಗೆ ಶಾಲೆಗೆ ಬರದಂತೆ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆಯುದ್ದಕ್ಕೂ ಲಿಪ್ ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ; ವಿಡಿಯೋ ವೈರಲ್​​​​

“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ಶಾಲೆಗೆ ಬರಬಾರದು ಎಂಬ ಸರ್ಕಾರಿ ಆದೇಶವಿದೆ” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಸಹೋದರ “ಇಂಟರ್ ಕಾಲೇಜಿನ ಪ್ರಾಂಶುಪಾಲ ಹುದ್ದೆಯಲ್ಲಿರುವ ರಾಮ್ ಅಚಲ್ ಖಾರ್ವಾರ್ ಅವರ ಈ ನಡವಳಿಕೆ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತದೆ” ಎಂದು ಇಡೀ ವಿಷಯದ ಬಗ್ಗೆ ಡಿಎಂ ಮತ್ತು ಮುಖ್ಯಮಂತ್ರಿ ಪೋರ್ಟಲ್‌ನಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!