AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​; ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ

ಆದರೆ ವಿಡಿಯೋ ನೋಡಿದವರು ಮಾತ್ರ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೊ ದೊಡ್ಡ, ಹಲವು ವೈದ್ಯಕೀಯ ಸಿಬ್ಬಂದಿಯಿರುವ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.

Video: ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​;  ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ
ಒಡಿಶಾದಲ್ಲಿ ರೋಗಿಗೆ ಇಂಜೆಕ್ಷನ್​ ಕೊಟ್ಟ ಸೆಕ್ಯೂರಿಟಿ ಗಾರ್ಡ್​
TV9 Web
| Updated By: Lakshmi Hegde|

Updated on: Sep 11, 2021 | 4:01 PM

Share

ಅಂಗುಲ್​: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್​​ನ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್​ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್​ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡಿದ್ದಾರೆ.

ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್​ ರಂಜನ್​ ಬಿಸ್ವಾಲ್​​ ಅವರನ್ನು ಮಾತನಾಡಿಸಿದೆ. ಹೀಗೆ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್​ ನೀಡಿದ್ದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾಕೆ ಹೀಗಾಯಿತು ಎಂದು ಪರಿಶೀಲಿಸಿ, ಸಂಬಂಧಪಟ್ಟವರ ವಿರುದ್ಧ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಆದರೆ ವಿಡಿಯೋ ನೋಡಿದವರು ಮಾತ್ರ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೊ ದೊಡ್ಡ ಆಸ್ಪತ್ರೆ. ಅಲ್ಲಿ ಇರುವುದು ಒಬ್ಬರೇ ವೈದ್ಯರೂ ಅಲ್ಲ. ಬೇರೆ ವೈದ್ಯರಿದ್ದಾರೆ. ನರ್ಸ್​ಗಳಿರುತ್ತಾರೆ. ಪ್ಯಾರಾ ಮೆಡಿಕಲ್​ ಸಿಬ್ಬಂದಿಯೂ ಇದ್ದಾರೆ. ಅಷ್ಟೆಲ್ಲ ಆದರೂ ಸೆಕ್ಯೂರಿಟಿ ಗಾರ್ಡ್​ ಇಂಜೆಕ್ಷನ್​ ನೀಡುವ ಸಂದರ್ಭ ಎದುರಾಗಲು ಕಾರಣವಾದರೂ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಮಧ್ಯೆ ಆಗಸ್ಟ್​ 29ರಂದು ಒಡಿಶಾ ಸರ್ಕಾರ ಒಂದು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲೂ, ವೈದ್ಯಕೀಯ ವೃತ್ತಿಗೆ ಸಂಬಂಧಿತವಲ್ಲದ ಸಿಬ್ಬಂದಿಯನ್ನು , ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳುವಂತಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Motorola: ಮೋಟೋರೊಲಾ ಕಂಪೆನಿಂದ ಹೊಸ ಏರ್​ ಚಾರ್ಜರ್​: ಇದರಲ್ಲಿದೆ ನೀವು ಊಹಿಸಲಾಗದ ಫೀಚರ್ಸ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ