AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಸೆಲ್ಫಿ ತಕ್ಕೊಂಡು ಇದೊಂದ್ಸಲ ಬದುಕ್ಕೊಳ್ರೋ’ ಕಾಡಾನೆಗಳ ಮಾಫಿ

Elephant : ಕಾಡುಪ್ರಾಣಿಗಳು ಯಾವಾಗ ಹೇಗೆ ವರ್ತಿಸುತ್ತವೆ ಹೇಳಲಾಗುವುದಿಲ್ಲ. ಇಂಥ ಹುಚ್ಚಾಟಕ್ಕೆ ಬಿದ್ದೀರಿ ಜೋಕೆ! ನೋಡಿ ವಿಡಿಯೋ...

Viral Video: ‘ಸೆಲ್ಫಿ ತಕ್ಕೊಂಡು ಇದೊಂದ್ಸಲ ಬದುಕ್ಕೊಳ್ರೋ’ ಕಾಡಾನೆಗಳ ಮಾಫಿ
ಬನ್ರೋ ಬೇಗ ಸೆಲ್ಫಿ ತಕ್ಕೊಳೋಣ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 08, 2022 | 2:17 PM

Viral Video : ಈಗಾಗಲೇ ಸೆಲ್ಫಿಯ ಹುಚ್ಚು ಎಂತೆಂಥ ಮಟ್ಟಕ್ಕೇರಿರುತ್ತದೆ ಎನ್ನುವುದನ್ನು ಅನೇಕ ವಿಡಿಯೋಗಳ ಮೂಲಕ ನೀವೆಲ್ಲ ನೋಡಿರುತ್ತೀರಿ. ಕೆಲವರು ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳಿವೆ. ಇಲ್ಲಿ ಐಎಎಸ್ ಆಫೀಸರ್ ಸುಪ್ರಿಯಾ ಸಾಹು ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ ನೋಡಿ. ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿವೆ. ಇಲ್ಲಿಬ್ಬರು ಹುಡುಗರು ಸೆಲ್ಫಿ ತೆಗೆದುಕೊಳ್ಳುವ ಉತ್ಸಾಹದಲ್ಲಿದ್ದಾರೆ. ಅಕಸ್ಮಾತ್ ಕಾಡಾನೆಗಳು ತಿರುಗಿಬಿದ್ದಿದ್ದರೆ ಗತಿ ಏನಾಗುತ್ತಿತ್ತು? ಕಾಡಿನಲ್ಲಿರುವ ಪ್ರಾಣಿಗಳು ಯಾವಾಗ ಹೇಗೆ ವರ್ತಿಸುತ್ತವೆ ಎಂದು ಹೇಳಲಾಗದು. ಅವುಗಳ ದಾರಿಗೆ ಅಡ್ಡಬಂದ ಯಾರನ್ನೂ ಅವು ಸುಮ್ಮನೇ ಬಿಡವು. ಕಾಡುಪ್ರಾಣಿಗಳಿಗೂ ಸಾಕುಪ್ರಾಣಿಗಳಿಗೂ ಇದೇ ವ್ಯತ್ಯಾಸ.

‘ಈ ಯುವಕರು ಅದೃಷ್ಟವಂತರು. ಕಾಡಾನೆಗಳು ಇವರ ಈ ನಡೆವಳಿಕೆಯನ್ನು ಕ್ಷಮಿಸಿವೆ. ಇಲ್ಲವಾದರೆ ಅವು ಮನುಷ್ಯನಿಗೆ ಪಾಠ ಕಲಿಸದೆ ಬಿಡುವುದಿಲ್ಲ.’ ಎಂಬ ಒಕ್ಕಣೆಯನ್ನು ಟ್ವೀಟ್​ನಲ್ಲಿ ಸೇರಿಸಿದ್ದಾರೆ ಸುಪ್ರಿಯಾ.

ಮನುಷ್ಯನ ಇಂಥ ಹುಚ್ಚು ವರ್ತನೆ ಹೆಚ್ಚಾದಲ್ಲಿ ಕಾಡುಪ್ರಾಣಿಗಳು ಏನು ಮಾಡುತ್ತವೆ ಎಂದು ಮತ್ತೆ ಹೇಳಬೇಕಿಲ್ಲವಲ್ಲ?

ಇಂಥ ಇನ್ನಷ್ಟು ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ