AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಸೆಲ್ಫಿ ತಕ್ಕೊಂಡು ಇದೊಂದ್ಸಲ ಬದುಕ್ಕೊಳ್ರೋ’ ಕಾಡಾನೆಗಳ ಮಾಫಿ

Elephant : ಕಾಡುಪ್ರಾಣಿಗಳು ಯಾವಾಗ ಹೇಗೆ ವರ್ತಿಸುತ್ತವೆ ಹೇಳಲಾಗುವುದಿಲ್ಲ. ಇಂಥ ಹುಚ್ಚಾಟಕ್ಕೆ ಬಿದ್ದೀರಿ ಜೋಕೆ! ನೋಡಿ ವಿಡಿಯೋ...

Viral Video: ‘ಸೆಲ್ಫಿ ತಕ್ಕೊಂಡು ಇದೊಂದ್ಸಲ ಬದುಕ್ಕೊಳ್ರೋ’ ಕಾಡಾನೆಗಳ ಮಾಫಿ
ಬನ್ರೋ ಬೇಗ ಸೆಲ್ಫಿ ತಕ್ಕೊಳೋಣ
TV9 Web
| Edited By: ಶ್ರೀದೇವಿ ಕಳಸದ|

Updated on: Aug 08, 2022 | 2:17 PM

Share

Viral Video : ಈಗಾಗಲೇ ಸೆಲ್ಫಿಯ ಹುಚ್ಚು ಎಂತೆಂಥ ಮಟ್ಟಕ್ಕೇರಿರುತ್ತದೆ ಎನ್ನುವುದನ್ನು ಅನೇಕ ವಿಡಿಯೋಗಳ ಮೂಲಕ ನೀವೆಲ್ಲ ನೋಡಿರುತ್ತೀರಿ. ಕೆಲವರು ಪ್ರಾಣವನ್ನೇ ಕಳೆದುಕೊಂಡ ಉದಾಹರಣೆಗಳಿವೆ. ಇಲ್ಲಿ ಐಎಎಸ್ ಆಫೀಸರ್ ಸುಪ್ರಿಯಾ ಸಾಹು ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ ನೋಡಿ. ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿವೆ. ಇಲ್ಲಿಬ್ಬರು ಹುಡುಗರು ಸೆಲ್ಫಿ ತೆಗೆದುಕೊಳ್ಳುವ ಉತ್ಸಾಹದಲ್ಲಿದ್ದಾರೆ. ಅಕಸ್ಮಾತ್ ಕಾಡಾನೆಗಳು ತಿರುಗಿಬಿದ್ದಿದ್ದರೆ ಗತಿ ಏನಾಗುತ್ತಿತ್ತು? ಕಾಡಿನಲ್ಲಿರುವ ಪ್ರಾಣಿಗಳು ಯಾವಾಗ ಹೇಗೆ ವರ್ತಿಸುತ್ತವೆ ಎಂದು ಹೇಳಲಾಗದು. ಅವುಗಳ ದಾರಿಗೆ ಅಡ್ಡಬಂದ ಯಾರನ್ನೂ ಅವು ಸುಮ್ಮನೇ ಬಿಡವು. ಕಾಡುಪ್ರಾಣಿಗಳಿಗೂ ಸಾಕುಪ್ರಾಣಿಗಳಿಗೂ ಇದೇ ವ್ಯತ್ಯಾಸ.

‘ಈ ಯುವಕರು ಅದೃಷ್ಟವಂತರು. ಕಾಡಾನೆಗಳು ಇವರ ಈ ನಡೆವಳಿಕೆಯನ್ನು ಕ್ಷಮಿಸಿವೆ. ಇಲ್ಲವಾದರೆ ಅವು ಮನುಷ್ಯನಿಗೆ ಪಾಠ ಕಲಿಸದೆ ಬಿಡುವುದಿಲ್ಲ.’ ಎಂಬ ಒಕ್ಕಣೆಯನ್ನು ಟ್ವೀಟ್​ನಲ್ಲಿ ಸೇರಿಸಿದ್ದಾರೆ ಸುಪ್ರಿಯಾ.

ಮನುಷ್ಯನ ಇಂಥ ಹುಚ್ಚು ವರ್ತನೆ ಹೆಚ್ಚಾದಲ್ಲಿ ಕಾಡುಪ್ರಾಣಿಗಳು ಏನು ಮಾಡುತ್ತವೆ ಎಂದು ಮತ್ತೆ ಹೇಳಬೇಕಿಲ್ಲವಲ್ಲ?

ಇಂಥ ಇನ್ನಷ್ಟು ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು