AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮೆರಿಕದ ನೌಕಾಪಡೆಯ ಅಧಿಕಾರಿಗಳು ಹಾಡಿದ ‘ಸ್ವದೇಸ್​‘ ಹಾಡು ವೈರಲ್

Shahrukh Khan : ಅಮೆರಿಕದ ನೌಕಾಪಡೆಯ ಅಧಿಕಾರಿಗಳು ಹಾಡಿದ ‘ಏ ಜೋ ದೇಶ್ ಹೈ ತೇರಾ’ ವಿಡಿಯೋ ನೋಡಿದ ನಟ ಶಾರುಖ್ ಖಾನ್ ‘ಸ್ವದೇಸ್‘ ಸಿನೆಮಾದ ಗಳಿಗೆಗಳನ್ನು ನೆನಪಿಸಿಕೊಂಡು ರೀಟ್ವೀಟ್ ಮಾಡಿದ್ದಾರೆ. 

Viral Video: ಅಮೆರಿಕದ ನೌಕಾಪಡೆಯ ಅಧಿಕಾರಿಗಳು ಹಾಡಿದ ‘ಸ್ವದೇಸ್​‘ ಹಾಡು ವೈರಲ್
ಹಾಡುತ್ತಿರುವ ನೌಕಾ ಅಧಿಕಾರಿಗಳು
TV9 Web
| Edited By: |

Updated on:Aug 25, 2022 | 12:35 PM

Share

Viral Video : ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜೀತ್ ಸಿಂಗ್ ಸಂಧು ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅಮೆರಿಕದ ನೌಕಾಪಡೆಯ ಅಧಿಕಾರಿಗಳು ಹಾಡಿದ ಈ ಹಾಡಿನ ಕುರಿತು, ಶಾರುಖ್ ಖಾನ್ ‘ಇದನ್ನು ಹಂಚಿಕೊಂಡಿದ್ದಕ್ಕೆ ಧನ್ಯವಾದ ಸರ್. ಎಷ್ಟು ಸುಂದರವಾಗಿದೆ ಈ ಹಾಡು. ಈ ಸಿನೆಮಾ ತಯಾರಿಕೆಯ ದಿನಗಳು ನೆನಪಾದವು. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದ’ ಎಂದಿದ್ದಾರೆ. ಸ್ವದೇಸ್ 2004 ರಲ್ಲಿ ಬಿಡುಗಡೆಯಾಗಿತ್ತು. ಇದರಲ್ಲಿ ಶಾರುಖ್ ನಾಸಾ ವಿಜ್ಞಾನಿಯಾಗಿ ನಟಿಸಿದ್ದಾರೆ. ಇದು ಗಲ್ಲಾಪೆಟ್ಟಿಗೆಯನ್ನು ತುಂಬಿಸದಿದ್ದರೂ ಅತ್ಯುತ್ತಮ ಚಿತ್ರ ಎಂದು ಸಾಬೀತಾಗಿತ್ತು.

ಶಾರುಖ್ ಖಾನ್ ಈಗ ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅವರ ಸಿನೆಮಾ ‘ಪಠಾಣ್‌’ ತಯಾರಿಯಲ್ಲಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:26 pm, Thu, 25 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು