AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಧುರವಾಗಿ ಹಾಡುವ ಮೂಲಕ ರಂಜಿಸಿದ ಸಂಸದ ಶಶಿ ತರೂರ್​; ವಿಡಿಯೋ ವೈರಲ್​

Viral Video: ಶ್ರಿನಗರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಶಿ ತರೂರ್ ಹಿಂದಿ ಹಾಡನ್ನು ಹಾಡಿದ್ದಾರೆ. ಕೆಲವರು ತುಂಬಾ ಅದ್ಭುತವಾಗಿ ಹಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸುಮಧುರವಾಗಿ ಹಾಡುವ ಮೂಲಕ ರಂಜಿಸಿದ ಸಂಸದ ಶಶಿ ತರೂರ್​; ವಿಡಿಯೋ ವೈರಲ್​
ಸುಮಧುರವಾಗಿ ಹಾಡುವ ಮೂಲಕ ರಂಜಿಸಿದ ಸಂಸದ ಶಶಿ ತರೂರ್
TV9 Web
| Edited By: |

Updated on: Sep 07, 2021 | 12:35 PM

Share

ಕಾಂಗ್ರೆಸ್​ ಸಂಸದ ಶಶಿ ತರೂರ್ ಹಾಡು ಇದೀಗ ಫುಲ್ ವೈರಲ್ ಆಗಿದೆ. ಇತ್ತೀಚೆಗಷ್ಟೇ ನಮ್ಮ ಟ್ವೀಟ್ ಖಾತೆಯಲ್ಲಿ, ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯುವ ದೃಶ್ಯವನ್ನು ಹಂಚಿಕೊಂಡಿದ್ದರು. ಆ ವಿಡಿಯೋ ಫುಲ್ ವೈರಲ್ ಆಗಿತ್ತು. ಹೀಗೆಯೇ ವಿವಿಧ ಅಚ್ಚರಿ ಮೂಡಿಸುವ ವಿಡಿಯೋಗಳನ್ನು ಸಂಸದ ಶಶಿ ತರೂರ್ ಟ್ವೀಟ್ ಮಾಡುತ್ತಾ ತಮ್ಮ ಹಿಂಬಾಲಕರನ್ನು ರಂಜಿಸುತ್ತಿರುತ್ತಾರೆ. ಇದೀಗ ಹಾಡು ಹೇಳಿದ ವಿಡಿಯೋವನ್ನು ಹಂಚಿಕೊಂಡಿದ್ದು ನೆಟ್ಟಿಗರನ್ನು ರಂಚಿಸಿದ್ದಾರೆ.

ಶ್ರಿನಗರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಶಿ ತರೂರ್ ಹಿಂದಿ ಹಾಡನ್ನು ಹಾಡಿದ್ದಾರೆ. ಕೆಲವರು ತುಂಬಾ ಅದ್ಭುತವಾಗಿ ಹಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು, ಇಷ್ಟು ಸುಂದರವಾಗಿ ಹಾಡು ಹಾಡುತ್ತಾರೆ ಎಂಬ ಕಲ್ಪನೆಯೂ ಇರಲಿಲ್ಲವೆಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

1974ರಲ್ಲಿ ಬಿಡುಗಡೆಗೊಂಡ ಬಾಲಿವುಡ್​ನ ಅಜನಬಿ ಚಿತ್ರದ ಎಕ್ ಅಜನಬಿ ಹಸೀನಾ ಸೆ ಹಾಡನ್ನು ಹಾಡಿದ್ದಾರೆ. ಈ ವಿಡಿಯೋದಲ್ಲಿ ಗಮನಿಸುವಂತೆ ಶಶಿ ತರೂರ್, ಮೊಬೈಲ್​ನಲ್ಲಿ ಹಾಡಿನ ಸಾಲುಗಳನ್ನು ನೋಡುತ್ತಾ ಹಾಡುತ್ತಿರುವುದನ್ನು ನೋಡಬಹುದು. ವೀಕ್ಷಕರು ಚಪ್ಪಾಳೆ ತಟ್ಟಿ ಅವರನ್ನು ಹುರಿದುಂಬಿಸುವುದನ್ನು ಕಾಣಬಹುದು. ಟ್ವಿಟರ್​ನಲ್ಲಿ ಸಹ ವಿಡಿಯೋ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಹಾಡಿನ ಮೂಲ ಗಾಯಕರು ಕಿಶೋರ್ ಕುಮಾರ್.

ಇದನ್ನೂ ಓದಿ:

Viral Video: ಎರಡು ಸುರಂಗಗಳ ಮೂಲಕ ವಿಮಾನ ಹಾರಿಸಿದ ಪೈಲಟ್; ದಿಗ್ಭ್ರಮೆಗೊಳಿಸುವ ವಿಡಿಯೋ ವೈರಲ್

Viral Video: ಮದುವೆಯ ಸಂಭ್ರಮದಲ್ಲಿ ಪಿಜ್ಜಾ ರುಚಿ ಸವಿಯುತ್ತಿರುವ ವಧು; ವೈರಲ್​ ವಿಡಿಯೋ ನೋಡಿ

(Shashi Tharoor sings ek ajnabee haseena se song goes viral)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ