AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವೇತನದಲ್ಲಿನ ತಾರತಮ್ಯ ಉಲ್ಲೇಖಿಸಿ ಶಶಿ ತರೂರ್ ಟ್ವೀಟ್; ನೆಟ್ಟಿಗರಲ್ಲಿ ಚರ್ಚೆ

ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ವಿಶ್ವ ವಿದ್ಯಾಲಯ ವೇತನ ಆಯೋಗದ(UGC) ಅಡಿಯಲ್ಲಿ ವೇತನ ಶ್ರೇಣಿಯ ಸುತ್ತೋಲೆಯೊಂದನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ವೇತನದಲ್ಲಿನ ತಾರತಮ್ಯ ಉಲ್ಲೇಖಿಸಿ ಶಶಿ ತರೂರ್ ಟ್ವೀಟ್; ನೆಟ್ಟಿಗರಲ್ಲಿ ಚರ್ಚೆ
ಕಾಂಗ್ರೆಸ್ ಸಂಸದ ಶಶಿ ತರೂರ್
shruti hegde
| Edited By: |

Updated on:Jan 05, 2021 | 4:15 PM

Share

ಬೆಂಗಳೂರು: ವಿವಿಧ ಸರಕಾರಿ ನೌಕರರ ವೇತನದಲ್ಲಿನ ತಾರತಮ್ಯವನ್ನು ತೋರಿಸುವ ಸುತ್ತೋಲೆಯನ್ನು ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದು ಇದು ಚರ್ಚೆಗೆ ಗ್ರಾಸವಾಗಿದೆ.

ಕೇರಳದ ಕಾಲೇಜು ಪ್ರಾಧ್ಯಾಪಕರೊಬ್ಬರು ನನಗೆ ಇದನ್ನು ಕಳಿಸಿದ್ದಾರೆ ಎಂದು ಹೇಳಿರುವ ತರೂರ್, ಕಸಗುಡಿಸುವ ನೌಕರರಿಗೆ ಒಳ್ಳೆಯ ವೇತನ ಸಿಗುತ್ತದೆ ಎಂದು ಶ್ಲಾಘಿಸುತ್ತೇವೆ. ಅದೇ ವೇಳೆ ಸುಮಾರು ವರ್ಷ ಓದಿ, ಪರಿಶ್ರಮದಿಂದ ಉನ್ನತ ಪದವಿ ಪಡೆದು ಅಸಿಸ್ಟೆಂಟ್ ಪ್ರೊಫೆಸರ್ ಆದವರಿಗೆ ಸಿಗುವುದು ಕಡಿಮೆ ವೇತನ ಎಂಬ ಒಕ್ಕಣೆಯೊಂದಿಗೆ ಯುಜಿಸಿ ಸುತ್ತೋಲೆಯನ್ನು ಟ್ವೀಟಿಸಿದ್ದಾರೆ.

ಐದು ವರ್ಷಗಳಲ್ಲಿ UGC ಮಟ್ಟದ ಸಹಾಯಕ ಪ್ರಾಧ್ಯಾಪಕರ ವೇತನ 15,600 ರಿಂದ 39,100ರೂ.ಗಳಷ್ಟಿದ್ದರೆ, ಕಸಗುಡಿಸುವವರ ವೇತನ ಪ್ರಮಾಣವು ಮೂರು ವರ್ಷಗಳಲ್ಲಿ 16,500 ರಿಂದ 3,57,00ವರೆಗೆ ಇರುತ್ತದೆ ಎಂದು ತರೂರ್ ಆ ಸುತ್ತೋಲೆಯಲ್ಲಿ ಗುರುತು ಹಾಕಿ ಹೈಲೈಟ್ ಮಾಡಿದ್ದಾರೆ.

ತರೂರ್ ಅವರ ಈ ಟ್ವೀಟ್ ಚರ್ಚೆಗೆ ಗ್ರಾಸವಾಗಿದ್ದು ಈ ಸುತ್ತೋಲೆ ತಪ್ಪುದಾರಿಗೆಳೆಯುವ ಮತ್ತು ಹಳೆಯ ವೇತನ ಶ್ರೇಣಿಯನ್ನು ಉಲ್ಲೇಖಿಸುತ್ತಿದೆ ಎಂದು ಹಲವರು ಹೇಳಿದರೆ, ಇನ್ನಿತರರು ಕೇರಳವು ತಿದ್ದುಪಡಿ ಮಾಡಿದ ಯುಜಿಸಿ ವೇತನ ಪ್ರಮಾಣವನ್ನು ಅನುಸರಿಸುವುದಿಲ್ಲ ಎಂದು ಟ್ವೀಟ್​ನಲ್ಲಿ ವಾದಿಸಿದ್ದಾರೆ.

11 ವರ್ಷದಲ್ಲಿ ಶಶಿತರೂರ್​ಗೆ ಮೊದಲ ಬಾರಿಗೆ ಪವರ್​ ಕಟ್​ Shock!

Published On - 3:43 pm, Tue, 5 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್