AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​,  ಟ್ರೆಂಡ್​​ ಆಗುತ್ತಿದೆ  ಬಾ ಗುರು ಶೆಡ್​​​​ ಟೀ ಕುಡಿ
Shed tea stall
Follow us
ಅಕ್ಷತಾ ವರ್ಕಾಡಿ
|

Updated on: Aug 29, 2024 | 3:25 PM

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಗೂಗಲ್‌‌ನಲ್ಲೂ ಸಹ ಪಟ್ಟಣಗೆರೆ ಶೆಡ್‌ ಬಗ್ಗೆ ಹುಡುಕುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಲ್ಲದೇ ಸಿನಿಮಾವೊಂದರಲ್ಲಿ ‘ಶೆಡ್ಡಿಗೆ ಹೋಗಣ ಬಾ..’ ಎಂದು ಹಾಡನ್ನೇ ಮಾಡಲಾಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಒಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಆಗಿರುವ ಪೋಸ್ಟ್​ ಪ್ರಕಾರ ತರೀಕೆರೆಯ ಎಂಜಿ ರಸ್ತೆಯಲ್ಲಿ ಟೀ ಸ್ಟಾಲ್​​ ಒಂದು ಆರಂಭವಾಗಿದ್ದು, ಈ ಟೀ ಅಂಗಡಿಗೆ ‘ಶೆಡ್​​ ಟೀ ಸ್ಟಾಲ್​​’ ಎಂದು ಹೆಸರಿಡಲಾಗಿದೆ. ನಮ್ಮಲಿ ಬೀಡಾ, ಕಾಫಿ, ಟೀ, ಬೂಸ್ಟ್ ಮತ್ತು​​​ ಹಾಲು ಲಭ್ಯವಿದೆ ಎಂದು ಬರೆಯಲಾಗಿದೆ. ಇದಲ್ಲದೇ ‘ಬಾ ಗುರು ಶೆಡ್​​ಗೆ ಟೀ ಕುಡಿ’ ಎಂದು ಬರೆಯಲಾಗಿದೆ. ಸದ್ಯ ಪೋಸ್ಟ್​ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದ ಪಾಪಿ ತಾಯಿ

ಇದೀಗ ನಟ ದರ್ಶನ್‌ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಯಶಸ್ವಿಯಾಗಿ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ದಿನದಿಂದ ದರ್ಶನ್​​ ಭಾರೀ ಸುದ್ದಿಯಲ್ಲಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ತಮ್ಮ ಟೀ ಸ್ಟಾಲ್​​ ಬಿಸಿನೆಸ್​​​ ಹೆಚ್ಚಿನ ಲಾಭ ಪಡೆಯಲು ಯುನೀಕ್ ಆಗಿ ಶೆಡ್​​ನ ಹೆಸರನ್ನು ಬಳಸಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ