AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​,  ಟ್ರೆಂಡ್​​ ಆಗುತ್ತಿದೆ  ಬಾ ಗುರು ಶೆಡ್​​​​ ಟೀ ಕುಡಿ
Shed tea stall
ಅಕ್ಷತಾ ವರ್ಕಾಡಿ
|

Updated on: Aug 29, 2024 | 3:25 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಗೂಗಲ್‌‌ನಲ್ಲೂ ಸಹ ಪಟ್ಟಣಗೆರೆ ಶೆಡ್‌ ಬಗ್ಗೆ ಹುಡುಕುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಲ್ಲದೇ ಸಿನಿಮಾವೊಂದರಲ್ಲಿ ‘ಶೆಡ್ಡಿಗೆ ಹೋಗಣ ಬಾ..’ ಎಂದು ಹಾಡನ್ನೇ ಮಾಡಲಾಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಒಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಆಗಿರುವ ಪೋಸ್ಟ್​ ಪ್ರಕಾರ ತರೀಕೆರೆಯ ಎಂಜಿ ರಸ್ತೆಯಲ್ಲಿ ಟೀ ಸ್ಟಾಲ್​​ ಒಂದು ಆರಂಭವಾಗಿದ್ದು, ಈ ಟೀ ಅಂಗಡಿಗೆ ‘ಶೆಡ್​​ ಟೀ ಸ್ಟಾಲ್​​’ ಎಂದು ಹೆಸರಿಡಲಾಗಿದೆ. ನಮ್ಮಲಿ ಬೀಡಾ, ಕಾಫಿ, ಟೀ, ಬೂಸ್ಟ್ ಮತ್ತು​​​ ಹಾಲು ಲಭ್ಯವಿದೆ ಎಂದು ಬರೆಯಲಾಗಿದೆ. ಇದಲ್ಲದೇ ‘ಬಾ ಗುರು ಶೆಡ್​​ಗೆ ಟೀ ಕುಡಿ’ ಎಂದು ಬರೆಯಲಾಗಿದೆ. ಸದ್ಯ ಪೋಸ್ಟ್​ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದ ಪಾಪಿ ತಾಯಿ

ಇದೀಗ ನಟ ದರ್ಶನ್‌ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಯಶಸ್ವಿಯಾಗಿ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ದಿನದಿಂದ ದರ್ಶನ್​​ ಭಾರೀ ಸುದ್ದಿಯಲ್ಲಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ತಮ್ಮ ಟೀ ಸ್ಟಾಲ್​​ ಬಿಸಿನೆಸ್​​​ ಹೆಚ್ಚಿನ ಲಾಭ ಪಡೆಯಲು ಯುನೀಕ್ ಆಗಿ ಶೆಡ್​​ನ ಹೆಸರನ್ನು ಬಳಸಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ