AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​,  ಟ್ರೆಂಡ್​​ ಆಗುತ್ತಿದೆ  ಬಾ ಗುರು ಶೆಡ್​​​​ ಟೀ ಕುಡಿ
Shed tea stall
ಅಕ್ಷತಾ ವರ್ಕಾಡಿ
|

Updated on: Aug 29, 2024 | 3:25 PM

Share

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಗೂಗಲ್‌‌ನಲ್ಲೂ ಸಹ ಪಟ್ಟಣಗೆರೆ ಶೆಡ್‌ ಬಗ್ಗೆ ಹುಡುಕುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಲ್ಲದೇ ಸಿನಿಮಾವೊಂದರಲ್ಲಿ ‘ಶೆಡ್ಡಿಗೆ ಹೋಗಣ ಬಾ..’ ಎಂದು ಹಾಡನ್ನೇ ಮಾಡಲಾಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಒಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಆಗಿರುವ ಪೋಸ್ಟ್​ ಪ್ರಕಾರ ತರೀಕೆರೆಯ ಎಂಜಿ ರಸ್ತೆಯಲ್ಲಿ ಟೀ ಸ್ಟಾಲ್​​ ಒಂದು ಆರಂಭವಾಗಿದ್ದು, ಈ ಟೀ ಅಂಗಡಿಗೆ ‘ಶೆಡ್​​ ಟೀ ಸ್ಟಾಲ್​​’ ಎಂದು ಹೆಸರಿಡಲಾಗಿದೆ. ನಮ್ಮಲಿ ಬೀಡಾ, ಕಾಫಿ, ಟೀ, ಬೂಸ್ಟ್ ಮತ್ತು​​​ ಹಾಲು ಲಭ್ಯವಿದೆ ಎಂದು ಬರೆಯಲಾಗಿದೆ. ಇದಲ್ಲದೇ ‘ಬಾ ಗುರು ಶೆಡ್​​ಗೆ ಟೀ ಕುಡಿ’ ಎಂದು ಬರೆಯಲಾಗಿದೆ. ಸದ್ಯ ಪೋಸ್ಟ್​ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದ ಪಾಪಿ ತಾಯಿ

ಇದೀಗ ನಟ ದರ್ಶನ್‌ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಯಶಸ್ವಿಯಾಗಿ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ದಿನದಿಂದ ದರ್ಶನ್​​ ಭಾರೀ ಸುದ್ದಿಯಲ್ಲಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ತಮ್ಮ ಟೀ ಸ್ಟಾಲ್​​ ಬಿಸಿನೆಸ್​​​ ಹೆಚ್ಚಿನ ಲಾಭ ಪಡೆಯಲು ಯುನೀಕ್ ಆಗಿ ಶೆಡ್​​ನ ಹೆಸರನ್ನು ಬಳಸಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ