Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

Viral Post: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​,  ಟ್ರೆಂಡ್​​ ಆಗುತ್ತಿದೆ  ಬಾ ಗುರು ಶೆಡ್​​​​ ಟೀ ಕುಡಿ
Shed tea stall
Follow us
ಅಕ್ಷತಾ ವರ್ಕಾಡಿ
|

Updated on: Aug 29, 2024 | 3:25 PM

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ನಂತರ ಪಟ್ಟಗೆರೆ ಶೆಡ್‌ ಹೆಸರು ಎಲ್ಲೆಡೆ ಭಾರೀ ವೈರಲ್​ ಆಗಿದೆ. ಗೂಗಲ್‌‌ನಲ್ಲೂ ಸಹ ಪಟ್ಟಣಗೆರೆ ಶೆಡ್‌ ಬಗ್ಗೆ ಹುಡುಕುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಲ್ಲದೇ ಸಿನಿಮಾವೊಂದರಲ್ಲಿ ‘ಶೆಡ್ಡಿಗೆ ಹೋಗಣ ಬಾ..’ ಎಂದು ಹಾಡನ್ನೇ ಮಾಡಲಾಗಿದೆ. ಇದೀಗ ಟೀ ಸ್ಟಾಲ್​​ ಒಂದನ್ನು ಓಪನ್​​ ಆಗಿದ್ದು, ಇದಕ್ಕೆ ಸಂಬಂಧಿಸಿದ ಪೋಸ್ಟ್​​ ಒಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಆಗಿರುವ ಪೋಸ್ಟ್​ ಪ್ರಕಾರ ತರೀಕೆರೆಯ ಎಂಜಿ ರಸ್ತೆಯಲ್ಲಿ ಟೀ ಸ್ಟಾಲ್​​ ಒಂದು ಆರಂಭವಾಗಿದ್ದು, ಈ ಟೀ ಅಂಗಡಿಗೆ ‘ಶೆಡ್​​ ಟೀ ಸ್ಟಾಲ್​​’ ಎಂದು ಹೆಸರಿಡಲಾಗಿದೆ. ನಮ್ಮಲಿ ಬೀಡಾ, ಕಾಫಿ, ಟೀ, ಬೂಸ್ಟ್ ಮತ್ತು​​​ ಹಾಲು ಲಭ್ಯವಿದೆ ಎಂದು ಬರೆಯಲಾಗಿದೆ. ಇದಲ್ಲದೇ ‘ಬಾ ಗುರು ಶೆಡ್​​ಗೆ ಟೀ ಕುಡಿ’ ಎಂದು ಬರೆಯಲಾಗಿದೆ. ಸದ್ಯ ಪೋಸ್ಟ್​ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪೊದೆಗೆ ಎಸೆದ ಪಾಪಿ ತಾಯಿ

ಇದೀಗ ನಟ ದರ್ಶನ್‌ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಯಶಸ್ವಿಯಾಗಿ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ದಿನದಿಂದ ದರ್ಶನ್​​ ಭಾರೀ ಸುದ್ದಿಯಲ್ಲಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ತಮ್ಮ ಟೀ ಸ್ಟಾಲ್​​ ಬಿಸಿನೆಸ್​​​ ಹೆಚ್ಚಿನ ಲಾಭ ಪಡೆಯಲು ಯುನೀಕ್ ಆಗಿ ಶೆಡ್​​ನ ಹೆಸರನ್ನು ಬಳಸಿಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ