Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!

Viral News: ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on: Oct 03, 2021 | 11:09 AM

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ  ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಕಂಡು ಬಂದಿದೆ. ತೀವ್ರವಾದ ಹೊಟ್ಟೆ ನೋವು ಎಂದು ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳಿವೆ, ಸುಮಾರು 1ಕೆಜಿಗಿಂತಲೂ ಹೆಚ್ಚಿನ ಕಬ್ಬಿಣದ ಚೂರುಗಳಿವೆ ಎಂಬುದು ಸ್ಕ್ಯಾನಿಂಗ್​ ಮೂಲಕ ತಿಳಿದು ಬಂದಿದೆ. ಚಿಕಿತ್ಸೆಯ ಬಳಿಕ ಎಲ್ಲಾ ಲೋಹದ ತುಂಡುಗಳನ್ನು ವ್ಯಕ್ತಿಯ ದೇಹದಿಂದ ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಕ್ಲೈಪೆಡಾ ಆಸ್ಪತ್ರೆಗೆ ಸೇರಿಸಲಾಯಿತು. ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

ವರದಿಗಳ ಪ್ರಕಾರ, ವೈದ್ಯರು ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಎಲ್ಲಾ ಲೋಹದ ವಸ್ತುಗಳನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ರೀತಿಯ ಘಟನೆಯನ್ನು ನಾನು ಈ ಹಿಂದೆ ನೋಡಿರಲಿಲ್ಲ. ಆತನ ಹೊಟ್ಟೆಯಲ್ಲಿ ಉಗುರುಗಳು ಮತ್ತು ಸ್ಕ್ರೂಗಳಿದ್ದವು ಎಂದು ಕ್ಲೈಪಡಾ ಯೂನಿವರ್ಸಿಟಿ ಆಸ್ಪತ್ರೆಯ ಸರ್ಜನ್ ಅಲ್ಗಿರ್ದಾಸ್ ಸ್ಲೇಪಾವೀಸಿಯಸ್ ಅವರು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಇಡೀ ಮೊಬೈಲ್ಅನ್ನೇ ವ್ಯಕ್ತಿ ನುಂಗಿಬಿಟ್ಟಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿಂದ ನೋಕಿಯಾ ಮೊಬೈಲ್ಅನ್ನು ಹೊರತೆಗೆಯಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಯಿತು, ವ್ಯಕ್ತಿಯ ಹೊಟ್ಟೆಯಿಂದ ಮೊಬೈಲ್ ಫೋನ್ಅನ್ನು ಹೊರತೆಗೆಯಲಾಗಿದೆ ಎಂದು ಡಾ. ಸ್ಕೆಂದರ್ ತಿಳಿಸಿದ್ದರು.

ಇದನ್ನೂ ಓದಿ:

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ