AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!

Viral News: ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Oct 03, 2021 | 11:09 AM

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ  ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಕಂಡು ಬಂದಿದೆ. ತೀವ್ರವಾದ ಹೊಟ್ಟೆ ನೋವು ಎಂದು ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳಿವೆ, ಸುಮಾರು 1ಕೆಜಿಗಿಂತಲೂ ಹೆಚ್ಚಿನ ಕಬ್ಬಿಣದ ಚೂರುಗಳಿವೆ ಎಂಬುದು ಸ್ಕ್ಯಾನಿಂಗ್​ ಮೂಲಕ ತಿಳಿದು ಬಂದಿದೆ. ಚಿಕಿತ್ಸೆಯ ಬಳಿಕ ಎಲ್ಲಾ ಲೋಹದ ತುಂಡುಗಳನ್ನು ವ್ಯಕ್ತಿಯ ದೇಹದಿಂದ ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಕ್ಲೈಪೆಡಾ ಆಸ್ಪತ್ರೆಗೆ ಸೇರಿಸಲಾಯಿತು. ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

ವರದಿಗಳ ಪ್ರಕಾರ, ವೈದ್ಯರು ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಎಲ್ಲಾ ಲೋಹದ ವಸ್ತುಗಳನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ರೀತಿಯ ಘಟನೆಯನ್ನು ನಾನು ಈ ಹಿಂದೆ ನೋಡಿರಲಿಲ್ಲ. ಆತನ ಹೊಟ್ಟೆಯಲ್ಲಿ ಉಗುರುಗಳು ಮತ್ತು ಸ್ಕ್ರೂಗಳಿದ್ದವು ಎಂದು ಕ್ಲೈಪಡಾ ಯೂನಿವರ್ಸಿಟಿ ಆಸ್ಪತ್ರೆಯ ಸರ್ಜನ್ ಅಲ್ಗಿರ್ದಾಸ್ ಸ್ಲೇಪಾವೀಸಿಯಸ್ ಅವರು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಇಡೀ ಮೊಬೈಲ್ಅನ್ನೇ ವ್ಯಕ್ತಿ ನುಂಗಿಬಿಟ್ಟಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿಂದ ನೋಕಿಯಾ ಮೊಬೈಲ್ಅನ್ನು ಹೊರತೆಗೆಯಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಯಿತು, ವ್ಯಕ್ತಿಯ ಹೊಟ್ಟೆಯಿಂದ ಮೊಬೈಲ್ ಫೋನ್ಅನ್ನು ಹೊರತೆಗೆಯಲಾಗಿದೆ ಎಂದು ಡಾ. ಸ್ಕೆಂದರ್ ತಿಳಿಸಿದ್ದರು.

ಇದನ್ನೂ ಓದಿ:

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್