AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!

ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು ತನ್ನದಾಗಿಸಿಕೊಂಡಿದೆ. ನಿಯಮಗಳ ಪ್ರಕಾರ ಮನೆಗೆ ಹೋಗಿ ತೆರೆದು ನೋಡಿದಾಗ ಇಡೀ ಕುಟುಂಬವೇ ಭೀತಿಗೊಂಡಿದೆ. ಈ ಬಗ್ಗೆ ಕುತೂಹಲಕಾರಿ ಸ್ಟೋರಿ ಇಲ್ಲಿದೆ..

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!
ಸೂಟ್​ಕೇಸ್
Rakesh Nayak Manchi
| Edited By: |

Updated on:Aug 16, 2022 | 8:08 PM

Share

ಅದೇನು ಅದೃಷ್ಟವೋ ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು(Suitcases) ತನ್ನದಾಗಿಸಿಕೊಂಡಿದೆ. ನಿಯಮಗಳಂತೆ ಅದನ್ನು ಸ್ಥಳದಲ್ಲೇ ತೆರೆದು ನೋಡುವಂತಿಲ್ಲ, ಅದರಂತೆ ಅದರಲ್ಲೇನಿದೆಯೋ ಎಂಬ ಕುತೂಹಲದಲ್ಲೇ ಖುಷಿ ಖುಷಿಯಾಗಿ ಮನೆಗೆ ತೆರಳಿದ ಕುಟುಂಬ ಸೂಟ್​ಕೇಸ್ ತೆರೆದು ನೋಡಿದಾಗ ನಿಬ್ಬೆರಗಾಗಿದೆ. ಹಾಗಿದ್ದರೆ ಆ ಸೂಟ್​ಕೇಸ್​ನಲ್ಲಿ ಇದ್ದದ್ದಾದರೂ ಏನು? ಕುತೂಹಲಕಾರಿ ಸುದ್ದಿ ಇಲ್ಲಿದೆ ಓದಿ…

ನ್ಯೂಜಿಲೆಂಡ್‌ನ ದಕ್ಷಿಣ ಆಕ್ಲೆಂಡ್‌ನ ಕುಟುಂಬವೊಂದು ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿತ್ತು. ಅದರಂತೆ ಹರಾಜಿನಲ್ಲಿ ನಡೆದ ಡ್ರಾದಲ್ಲಿ ಆ ಕುಟುಂಬವು 5 ಸೂಟ್‌ಕೇಸ್‌ಗಳನ್ನು ಗೆದ್ದುಕೊಂಡಿದೆ. ಹರಾಜು ನಡೆಯುತ್ತಿದ್ದಾಗ ಆ ಸೂಟ್‌ಕೇಸ್‌ಗಳನ್ನು ತೆರೆಯಬಾರದು ಎಂಬ ನಿಯಮವಿದ್ದುದರಿಂದ ಮನೆಗೆ ಹೋಗಿ ತೆರೆದಿದ್ದಾರೆ. ಹೀಗೆ ಸೂಟ್​ಕೇಸ್​ಗಳನ್ನು ತೆರೆದ ಕುಟುಂಬಕ್ಕೆ ಸಿಕ್ಕಿದ್ದು ಮಾನವನ ಅವಶೇಷಗಳು.

ಭೀತಿಗೊಂಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಬಂದ ಪೊಲೀಸರು, ಅವಶೇಷಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರ ಹೇಳಿಕೆ ಪ್ರಕಾರ, ಈ ಕುಟುಂಬಕ್ಕೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಸುದ್ದಿಯನ್ನು ತೆಲುಗಿನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Tue, 16 August 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ