AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!

ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು ತನ್ನದಾಗಿಸಿಕೊಂಡಿದೆ. ನಿಯಮಗಳ ಪ್ರಕಾರ ಮನೆಗೆ ಹೋಗಿ ತೆರೆದು ನೋಡಿದಾಗ ಇಡೀ ಕುಟುಂಬವೇ ಭೀತಿಗೊಂಡಿದೆ. ಈ ಬಗ್ಗೆ ಕುತೂಹಲಕಾರಿ ಸ್ಟೋರಿ ಇಲ್ಲಿದೆ..

ಹರಾಜಿನಲ್ಲಿ ಗೆದ್ದ ಸೂಟ್​ಕೇಸ್​ ಅನ್ನು ಮನೆಯಲ್ಲಿ ತೆರೆದು ನೋಡಿದಾಗ ಇಡೀ ಕುಟುಂಬವೇ ಶಾಕ್!
ಸೂಟ್​ಕೇಸ್
Follow us
Rakesh Nayak Manchi
| Updated By: ಆಯೇಷಾ ಬಾನು

Updated on:Aug 16, 2022 | 8:08 PM

ಅದೇನು ಅದೃಷ್ಟವೋ ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬವೊಂದು ಸೂಟ್​ಕೇಸ್​ಗಳನ್ನು(Suitcases) ತನ್ನದಾಗಿಸಿಕೊಂಡಿದೆ. ನಿಯಮಗಳಂತೆ ಅದನ್ನು ಸ್ಥಳದಲ್ಲೇ ತೆರೆದು ನೋಡುವಂತಿಲ್ಲ, ಅದರಂತೆ ಅದರಲ್ಲೇನಿದೆಯೋ ಎಂಬ ಕುತೂಹಲದಲ್ಲೇ ಖುಷಿ ಖುಷಿಯಾಗಿ ಮನೆಗೆ ತೆರಳಿದ ಕುಟುಂಬ ಸೂಟ್​ಕೇಸ್ ತೆರೆದು ನೋಡಿದಾಗ ನಿಬ್ಬೆರಗಾಗಿದೆ. ಹಾಗಿದ್ದರೆ ಆ ಸೂಟ್​ಕೇಸ್​ನಲ್ಲಿ ಇದ್ದದ್ದಾದರೂ ಏನು? ಕುತೂಹಲಕಾರಿ ಸುದ್ದಿ ಇಲ್ಲಿದೆ ಓದಿ…

ನ್ಯೂಜಿಲೆಂಡ್‌ನ ದಕ್ಷಿಣ ಆಕ್ಲೆಂಡ್‌ನ ಕುಟುಂಬವೊಂದು ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿತ್ತು. ಅದರಂತೆ ಹರಾಜಿನಲ್ಲಿ ನಡೆದ ಡ್ರಾದಲ್ಲಿ ಆ ಕುಟುಂಬವು 5 ಸೂಟ್‌ಕೇಸ್‌ಗಳನ್ನು ಗೆದ್ದುಕೊಂಡಿದೆ. ಹರಾಜು ನಡೆಯುತ್ತಿದ್ದಾಗ ಆ ಸೂಟ್‌ಕೇಸ್‌ಗಳನ್ನು ತೆರೆಯಬಾರದು ಎಂಬ ನಿಯಮವಿದ್ದುದರಿಂದ ಮನೆಗೆ ಹೋಗಿ ತೆರೆದಿದ್ದಾರೆ. ಹೀಗೆ ಸೂಟ್​ಕೇಸ್​ಗಳನ್ನು ತೆರೆದ ಕುಟುಂಬಕ್ಕೆ ಸಿಕ್ಕಿದ್ದು ಮಾನವನ ಅವಶೇಷಗಳು.

ಭೀತಿಗೊಂಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಬಂದ ಪೊಲೀಸರು, ಅವಶೇಷಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರ ಹೇಳಿಕೆ ಪ್ರಕಾರ, ಈ ಕುಟುಂಬಕ್ಕೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಸುದ್ದಿಯನ್ನು ತೆಲುಗಿನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Tue, 16 August 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್