AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹಂದಿಯಂತೆ ಕಾಣುವ ಎರಡು ತಲೆಯ ಕರು ಜನನ; ಈ ವಿಚಿತ್ರ ಪ್ರಾಣಿಯ ಫೋಟೋ ವೈರಲ್

Viral News: ಈ ಕರು ಹುಟ್ಟಿದ ಎರಡೇ ದಿನದಲ್ಲಿ ಸಾವನ್ನಪ್ಪಿದೆ. ಈ ವಿಚಿತ್ರವಾದ ಕರು ಹುಟ್ಟಿದ ಕೆಲವು ದಿನಗಳ ನಂತರ ಹಸುವೂ ತೀರಿಕೊಂಡಿತು.

Shocking News: ಹಂದಿಯಂತೆ ಕಾಣುವ ಎರಡು ತಲೆಯ ಕರು ಜನನ; ಈ ವಿಚಿತ್ರ ಪ್ರಾಣಿಯ ಫೋಟೋ ವೈರಲ್
ಹಂದಿಯ ದೇಹವಿರುವ ವಿಚಿತ್ರವಾದ ಕರು
TV9 Web
| Edited By: |

Updated on: Oct 27, 2021 | 3:52 PM

Share

ನವದೆಹಲಿ: ಕೆಲವು ದಿನಗಳ ಹಿಂದೆ ಒರಿಸ್ಸಾದಲ್ಲಿ ಎರಡು ತಲೆ, ಮೂರು ಕಣ್ಣುಗಳಿರುವ ಕರುವೊಂದು ಹುಟ್ಟಿತ್ತು. ಅದೇ ರೀತಿ ರಷ್ಯಾದಲ್ಲಿ ವಿಚಿತ್ರವಾದ ಕರುವೊಂದು ಜನಿಸಿದ್ದು, ಹಂದಿಯ ದೇಹವನ್ನು ಹೊಂದಿರುವ ಎರಡು ತಲೆಯಿದೆ. ರಷ್ಯಾದಲ್ಲಿ ಹಸುವಿಗೆ ಈ ವಿಚಿತ್ರ ರೀತಿಯ ಕರು ಜನಿಸಿದೆ. ಈ ಕರುವನ್ನು ನೋಡಿದವರು ಎರಡು ಹಂದಿಯಂತೆ ಕಾಣುತ್ತಿದೆ ಎನ್ನುತ್ತಿದ್ದಾರೆ.

ಖಕಾಸ್ಸಿಯಾದ ಮಟ್ಕೆಚಿಕ್ ಗ್ರಾಮದಲ್ಲಿ ಜನಿಸಿದ ಈ ವಿಚಿತ್ರವಾದ ಕರುವನ್ನು ವೆಟರ್ನರಿ ವೈದ್ಯರು ಅಧ್ಯಯನ ಮಾಡಿದ್ದಾರೆ. ಈ ಹಸುವನ್ನು ಹೊಂದಿದ್ದ ರೈತ ಈ ತಿಂಗಳ ಆರಂಭದಲ್ಲಿ ಕರುವಿನ ಹುಟ್ಟಿನ ಬಗ್ಗೆ ವರದಿ ಮಾಡಿದ್ದಾರೆ. ಆದರೆ, ಈ ಕರು ಹುಟ್ಟಿದ ಎರಡೇ ದಿನದಲ್ಲಿ ಸಾವನ್ನಪ್ಪಿದೆ. ಈ ವಿಚಿತ್ರವಾದ ಕರು ಹುಟ್ಟಿದ ಕೆಲವು ದಿನಗಳ ನಂತರ ಹಸುವೂ ತೀರಿಕೊಂಡಿತು.

ಇಂತಹ ವಿಚಿತ್ರ ಪ್ರಕರಣವು ಬೇಸ್ಕಿ ಜಿಲ್ಲೆಯ ಮಟ್ಕೆಚಿಕ್ ಗ್ರಾಮದಲ್ಲಿ ಖಾಸಗಿ ಫಾರ್ಮ್‌ಸ್ಟೆಡ್‌ಗಳಲ್ಲಿ ಒಂದರಲ್ಲಿ ನಡೆದಿದೆ. ಆ ಹಸುವಿಗೆ ಇದು ಮೊದಲ ಕರುವಾಗಿದ್ದು, ಕರು ಹುಟ್ಟಿದ ಎರಡೇ ದಿನಕ್ಕೆ ಹಸು ಕೂಡ ಸಾವನ್ನಪ್ಪಿದೆ. ಪ್ರಾಣಿಗಳಲ್ಲಿನ ರೂಪಾಂತರಗಳಿಗೆ ಅವುಗಳ ಬಾಹ್ಯ ಮತ್ತು ಆಂತರಿಕ ಪರಿಸರ ಕೂಡ ಕಾರಣವಾಗುತ್ತದೆ. ಹಾಗೇ, ಕ್ರಾಸ್​ ಬ್ರೀಡಿಂಗ್ ಸಮಯದಲ್ಲಿ ಕೂಡ ಈ ರೀತಿಯ ರೂಪಾಂತರಿ ಪ್ರಾಣಿಗಳು ಹುಟ್ಟುತ್ತವೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಕಳೆದ ತಿಂಗಳು ನವರಾತ್ರಿ ವೇಳೆ, ಒರಿಸ್ಸಾದ ನಬ್ರಂಗ್​ಪುರದ ಧನಿರಾಂ ಎಂಬ ರೈತನ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪದ ಮತ್ತು ವಿಶೇಷವಾದ ಕರು ಹುಟ್ಟಿತ್ತು. ಎರಡು ತಲೆ, ಮೂರು ಕಣ್ಣುಗಳಿರುವ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದರು. ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಎರಡು ತಲೆಯ ಆ ಕರು ಎಲ್ಲರ ಗಮನ ಸೆಳೆದಿತ್ತು.

ಇದನ್ನೂ ಓದಿ: Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್