AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ ಮಹಿಳೆ; ವಿಡಿಯೊ‌ ನೋಡಿ

ಇದ್ದಕ್ಕಿದ್ದಂತೆ ಗೋಡೆ ಬೀಳುತ್ತಿರುವುದು ಅರಿವಿಗೆ ಬಂದಿದೆ. ತಕ್ಷಣ ಮಗುವನ್ನು ರಕ್ಷಿಸಲು ಮಹಿಳೆ ಮುಂದಾಗಿದ್ದಾಳೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

Shocking Video: ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ  ಮಹಿಳೆ; ವಿಡಿಯೊ‌ ನೋಡಿ
ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ ಮಹಿಳೆ
Follow us
TV9 Web
| Updated By: shruti hegde

Updated on: Sep 23, 2021 | 2:28 PM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ತಮಾಷೆಯ ವಿಡಿಯೋಗಳು ಜತೆಗೆ ಕೆಲವು ಭಯಾನಕ ವಿಡಿಯೋಗಳು ಹರಿದಾಡುತ್ತವೆ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಮಹಿಳೆ ಮತ್ತು ಮಗು ಒಟ್ಟಿಗೆ ಕುಳಿತುಕೊಂಡಿರುವಾಗ ಹಿಂದಿದ್ದ ಇಟ್ಟಿಗೆಯ ಗೋಡೆ ಕೆಳಗೆ ಬೀಳುತ್ತಿದೆ. ಮಗುವನ್ನು ರಕ್ಷಿಸಲು ಮಹಿಳೆ ಓಡಿ ಹೋಗುತ್ತಿದ್ದಾಳೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ಮಗು ಮತ್ತು ಮಹಿಳೆ ಒಟ್ಟಿಗೆ ಕುಳಿತುಕೊಂಡಿದ್ದಾರೆ. ಏತನ್ಮಧ್ಯೆ ಇದ್ದಕ್ಕಿದ್ದಂತೆ ಗೋಡೆ ಬೀಳುತ್ತಿರುವುದು ಅರಿವಿಗೆ ಬಂದಿದೆ. ತಕ್ಷಣ ಮಗುವನ್ನು ರಕ್ಷಿಸಲು ತಾಯಿ ಮುಂದಾಗಿದ್ದಾಳೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಪಕ್ಕದಲ್ಲಿದ್ದ ವ್ಯಕ್ತಿಯೋರ್ವ ಓಡಿ ಬಂದಿರುವುದನ್ನು ನೋಡಬಹುದು. ಇಟ್ಟಿಗೆ ಮೈಮೇಲೆ ಬಿದ್ದ ಕಾರಣ ಮಹಿಳೆಯೂ ಕೆಳಗೆ ಬಿದ್ದಿದ್ದಳು. ಮಹಿಳೆ ಎದ್ದು ಮಗುವನ್ನು ಎತ್ತಿಕೊಂಡು ಬರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋವನ್ನು ಐಎಫ್​ಎಸ್​ ಅಧಿಕಾರಿ ಸುಶಾಂತ ನಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಅದೃಷ್ವವಶಾತ್ ಮಗುವಿಗೆ ಏನೂ ಆಗಿಲ್ಲ, ಮಹಿಳೆ ಸಮಯಕ್ಕೆ ಸರಿಯಾಗಿ ಎಚ್ಚೆತ್ತುಕೊಂಡಳು ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಸೀರೆಯುಟ್ಟ ಮಹಿಳೆಗೆ ದೆಹಲಿಯ ರೆಸ್ಟೋರೆಂಟ್​ನಲ್ಲಿ ನೋ ಎಂಟ್ರಿ; ವೈರಲ್ ವಿಡಿಯೋಗೆ ಭಾರೀ ವಿರೋಧ

Viral Video: ಬಾಲಕಿ ಶಾಲೆಗೆ ಹೊರಟಾಗ ಕಾವಲಾಗಿ ಹಿಂಬಾಲಿಸಿದ ಮೇಕೆ; ಹೃದಯಸ್ಪರ್ಶಿ ವಿಡಿಯೋವಿದು

(Shocking Video A woman holding a wall against a baby Child escape from danger)

ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ