AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪ್ರವಾಸಿ ಟ್ರಕ್ ಅನ್ನು ಸೊಂಡಿಲಿನಿಂದ ಎತ್ತಿಬಿಸಾಕಿದ ಆನೆ

ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಪ್ರವಾಸಿ ಟ್ರಕ್ ಅನ್ನು ಸೊಂಡಿಲಿನಿಂದ ಎತ್ತಿಬಿಸಾಕಿದ ಆನೆ
shocking video
ಅಕ್ಷತಾ ವರ್ಕಾಡಿ
|

Updated on: Mar 23, 2024 | 12:50 PM

Share

ಜಂಗಲ್ ಸಫಾರಿಯ ವೇಳೆ ದಕ್ಷಿಣ ಆಫ್ರಿಕಾದ ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೋಹಾನ್ಸ್‌ಬರ್ಗ್‌ನ ವಾಯುವ್ಯದಲ್ಲಿರುವ ಪಿಲಾನೆಸ್‌ಬರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಮಾರ್ಚ್ 18 ರಂದು ಈ ಘಟನೆ ನಡೆದಿದೆ. ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ದಕ್ಷಿಣ ಆಫ್ರಿಕಾದ ಸ್ಥಳೀಯರೊಬ್ಬರು ಆನೆಯ ಸಮೀಪಕ್ಕೆ ಬಂದು ಟ್ರಕ್​​ ನಿಲ್ಲಿಸಿ, ಫೋಟೋ ತೆಗೆಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಆನೆ ಏಕಾಏಕಿ ಸೊಂಡಿಲಿನಿಂದ ಸಫಾರಿ ಟ್ರಕ್ ಮೇಲೆ ದಾಳಿ ಮಾಡಿದೆ.

ಈ ಘಟನೆಯ ಬಗ್ಗೆ ಅಲ್ಲಿನ ಪ್ರವಾಸಿಗರು ಹೇಳುವಂತೆ ಆನೆ ತುಂಬಾ ಕ್ರೂರವಾಗಿ ವರ್ತಿಸಿತು , ನಮಗೆ ಏನು ಮಾಡಬೇಕೆಂದು ತೋಚಲಿಲ್ಲ. ಆನೆ ದಾಳಿಯಿಂದ ಯಾರಿಗೂ ಗಾಯಗಳಾಗದಿದ್ದರೂ ಆತಂಕಕ್ಕೆ ಒಳಗಾದವರಿಗೆ ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಹೇಳಿರುವುದು ವರದಿಯಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಸದ್ಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @AfricaInFocus_ ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 19ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಇಲ್ಲಿಯವೆರೆಗೆ ಮೂರು ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು