AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ

ರಸ್ತೆ ಮಧ್ಯದಲ್ಲಿ ಸ್ಟಂಟ್​ ಮಾಡುತ್ತಿದ್ದ ಬೈಕ್​ ಸವಾರನ ಪರಿಸ್ಥಿತಿ ಏನಾಯ್ತು ನೋಡಿ. ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ
ಬೈಕ್​ ಸ್ಟಂಟ್​
TV9 Web
| Edited By: |

Updated on:Nov 01, 2021 | 10:45 AM

Share

ಸಾಮಾಜಿಕ ಜಾಲತಾಣದಲ್ಲಿ ನಕ್ಕು ಹೊಟ್ಟೆ ಹುಣ್ಣಾಗಿಸುವ ದೃಶ್ಯದ ವಿಡಿಯೊಗಳ ಜೊತೆಗೆ ಎಚ್ಚರಿಸುವ ಸಂದೇಶ ಸಾರುವ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತದೆ. ರಸ್ತೆಯಲ್ಲಿ ಸ್ಟಂಟ್ ಮಾಡಲು ಹೋದರೆ ಏನೆಲ್ಲಾ ಆಗಬಹುದು ಎಂದು ಎಚ್ಚರಿಸುವ ವಿಡಿಯೊವೊಂದು ಇದೀಗ ಫುಲ್ ವೈರಲ್ ಆಗಿದೆ. ಸ್ಟಂಟ್ ಮಾಡುವ ಭಯದಲ್ಲಿ ವ್ಯಕ್ತಿ ತನ್ನ ಜೀವವನ್ನೇ ಅಪಾಯದಲ್ಲಿ ಸಿಲುಕಿಸಿಕೊಂಡಿದ್ದಾನೆ. ವಿಡಿಯೊ ಇದೆ ನೀವೇ ನೋಡಿ.

ದೃಶ್ಯದಲ್ಲಿ ನೋಡುವಂತೆ ಬೈಕ್ ಸವಾರನೊಬ್ಬ ರಸ್ತೆಯ ಮಧ್ಯdಲ್ಲಿ ಬೈಕ್ ಓಡಿಸುತ್ತಿದ್ದಾನೆ. ವೇಗದಲ್ಲಿ ಬೈಕ್ ಓಡಿಸುತ್ತಲೇ ಸ್ಟಂಟ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಎರಡೂ ಬದಿಯಿಂದ ವಾಹನಗಳು ಚಲಿಸುತ್ತಿರುವುದನ್ನು ಗಮನಿಸಬಹುದು. ರಸ್ತೆಯ ಮಧ್ಯದಲ್ಲಿ ವೇಗವಾಗಿ ಬೈಕ್ ಓಡಿಸುತ್ತಿದ್ದಂತೆ ಎದುರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ವಿಡಿಯೊ ನೋಡಿದ ಕೆಲವು ಭಯಗೊಂಡಿದ್ದಾರೆ. ಈ ಆಘಾತಕಾರಿ ವಿಡಿಯೊ ಜನರನ್ನು ಎಚ್ಚರಿಸುವಂತೆ ಮಾಡಿದೆ. ಇದನ್ನು ನೋಡಿದ ಮೇಲಾದರೂ ಜನರು ಎಚ್ಚೆತ್ತುಕೊಳ್ಳಲೇಬೇಕು ಎಂದು ಕೆಲವರು ಹೇಳಿದ್ದಾರೆ. ನೂರಕ್ಕಿಂತಲೂ ಹೆಚ್ಚಿನ ವೀಕ್ಷಣೆಗಳು ಲಭ್ಯವಾಗಿದೆ. ಇಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

Viral Video: ಓರ್ವನಿಗಾಗಿ ಇಬ್ಬರು ಯುವತಿಯರ ಫೈಟಿಂಗ್​; ರಸ್ತೆಯಲ್ಲೇ ಜಗಳವಾಡಿದ ವಿಡಿಯೋ ವೈರಲ್

Published On - 12:45 pm, Fri, 29 October 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ