AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ

ರಸ್ತೆ ಮಧ್ಯದಲ್ಲಿ ಸ್ಟಂಟ್​ ಮಾಡುತ್ತಿದ್ದ ಬೈಕ್​ ಸವಾರನ ಪರಿಸ್ಥಿತಿ ಏನಾಯ್ತು ನೋಡಿ. ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​.

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ
ಬೈಕ್​ ಸ್ಟಂಟ್​
TV9 Web
| Edited By: |

Updated on:Nov 01, 2021 | 10:45 AM

Share

ಸಾಮಾಜಿಕ ಜಾಲತಾಣದಲ್ಲಿ ನಕ್ಕು ಹೊಟ್ಟೆ ಹುಣ್ಣಾಗಿಸುವ ದೃಶ್ಯದ ವಿಡಿಯೊಗಳ ಜೊತೆಗೆ ಎಚ್ಚರಿಸುವ ಸಂದೇಶ ಸಾರುವ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತದೆ. ರಸ್ತೆಯಲ್ಲಿ ಸ್ಟಂಟ್ ಮಾಡಲು ಹೋದರೆ ಏನೆಲ್ಲಾ ಆಗಬಹುದು ಎಂದು ಎಚ್ಚರಿಸುವ ವಿಡಿಯೊವೊಂದು ಇದೀಗ ಫುಲ್ ವೈರಲ್ ಆಗಿದೆ. ಸ್ಟಂಟ್ ಮಾಡುವ ಭಯದಲ್ಲಿ ವ್ಯಕ್ತಿ ತನ್ನ ಜೀವವನ್ನೇ ಅಪಾಯದಲ್ಲಿ ಸಿಲುಕಿಸಿಕೊಂಡಿದ್ದಾನೆ. ವಿಡಿಯೊ ಇದೆ ನೀವೇ ನೋಡಿ.

ದೃಶ್ಯದಲ್ಲಿ ನೋಡುವಂತೆ ಬೈಕ್ ಸವಾರನೊಬ್ಬ ರಸ್ತೆಯ ಮಧ್ಯdಲ್ಲಿ ಬೈಕ್ ಓಡಿಸುತ್ತಿದ್ದಾನೆ. ವೇಗದಲ್ಲಿ ಬೈಕ್ ಓಡಿಸುತ್ತಲೇ ಸ್ಟಂಟ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಎರಡೂ ಬದಿಯಿಂದ ವಾಹನಗಳು ಚಲಿಸುತ್ತಿರುವುದನ್ನು ಗಮನಿಸಬಹುದು. ರಸ್ತೆಯ ಮಧ್ಯದಲ್ಲಿ ವೇಗವಾಗಿ ಬೈಕ್ ಓಡಿಸುತ್ತಿದ್ದಂತೆ ಎದುರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ವಿಡಿಯೊ ನೋಡಿದ ಕೆಲವು ಭಯಗೊಂಡಿದ್ದಾರೆ. ಈ ಆಘಾತಕಾರಿ ವಿಡಿಯೊ ಜನರನ್ನು ಎಚ್ಚರಿಸುವಂತೆ ಮಾಡಿದೆ. ಇದನ್ನು ನೋಡಿದ ಮೇಲಾದರೂ ಜನರು ಎಚ್ಚೆತ್ತುಕೊಳ್ಳಲೇಬೇಕು ಎಂದು ಕೆಲವರು ಹೇಳಿದ್ದಾರೆ. ನೂರಕ್ಕಿಂತಲೂ ಹೆಚ್ಚಿನ ವೀಕ್ಷಣೆಗಳು ಲಭ್ಯವಾಗಿದೆ. ಇಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

Viral Video: ಓರ್ವನಿಗಾಗಿ ಇಬ್ಬರು ಯುವತಿಯರ ಫೈಟಿಂಗ್​; ರಸ್ತೆಯಲ್ಲೇ ಜಗಳವಾಡಿದ ವಿಡಿಯೋ ವೈರಲ್

Published On - 12:45 pm, Fri, 29 October 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು