AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು; ಆಮೇಲಾಗಿದ್ದು ಪವಾಡ!

Shocking News: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಕುಡುಕ ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಕುಡಿದ ಅಮಲಿನಲ್ಲಿದ್ದ ಆ ವ್ಯಕ್ತಿಯ ಮೇಲೆ ರೈಲು ಹಾದುಹೋದರೂ ಆತ ಪವಾಡದ ರೀತಿಯಲ್ಲಿ ಪಾರಾಗಿದ್ದಾನೆ.

Viral Video: ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು; ಆಮೇಲಾಗಿದ್ದು ಪವಾಡ!
ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು
ಸುಷ್ಮಾ ಚಕ್ರೆ
|

Updated on: Aug 08, 2024 | 9:01 PM

Share

ಬಿಜ್ನೋರ್: ಆಘಾತಕಾರಿ ಘಟನೆಯೊಂದರಲ್ಲಿ ಇಂದು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿ ಮೇಲೆ ಮಲಗಿದ್ದ ಕುಡಿದ ವ್ಯಕ್ತಿಯೊಬ್ಬರ ಮೇಲೆ ರೈಲು ಹಾದು ಹೋಗಿದ್ದರೂ ಅವರು ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾರೆ. ಇಂದು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿ ಮೇಲೆ ಮಲಗಿದ್ದ ಕುಡುಕನೊಬ್ಬ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮುಂಜಾನೆ 3.30ರ ಸುಮಾರಿಗೆ ಬಿಜ್ನೋರ್ ನಗರದ ಆದಂಪುರ ರೈಲ್ವೇ ಕ್ರಾಸಿಂಗ್‌ನಲ್ಲಿ ವ್ಯಕ್ತಿಯೊಬ್ಬರು ರೈಲಿಗೆ ಡಿಕ್ಕಿ ಹೊಡೆದಿರಬಹುದು ಎಂದು ರೈಲು ಚಾಲಕ ಪೊಲೀಸರಿಗೆ ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ನೇಪಾಳದ ಅಮರ್ ಬಹದ್ದೂರ್ ಎಂದು ಗುರುತಿಸಲಾದ ವ್ಯಕ್ತಿ ರೈಲ್ವೆ ಹಳಿಯ ಮಧ್ಯದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅದೃಷ್ಟವಶಾತ್, ಅಮರ್ ಬಹದ್ದೂರ್ ಜೀವಂತವಾಗಿದ್ದಾರೆ.

ಇದನ್ನೂ ಓದಿ: Viral Video: ಗಂಡ ಬೈದಿದ್ದಕ್ಕೆ ಮೂರನೇ ಮಹಡಿಯಿಂದ ಜಿಗಿದು ಪತ್ನಿ ಆತ್ಮಹತ್ಯೆ; ವಿಡಿಯೋ ವೈರಲ್​​​​​

ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ನಿಂದ ಎದ್ದು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಸ್ಸೂರಿ ಎಕ್ಸ್‌ಪ್ರೆಸ್ ಯಾವುದೇ ಗಾಯವಾಗದೆ ನೇರವಾಗಿ ಅವರ ಮೇಲೆ ಹಾದು ಹೋಗಿತ್ತು. ರೈಲು ಚಾಲಕ ಆರಂಭದಲ್ಲಿ ಕೆಟ್ಟದಕ್ಕೆ ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಬಹದ್ದೂರ್ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ