AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Shocking Video: ಬಾತ್​ರೂಂನೊಳಗೆ ನುಗ್ಗಿ ಟಾಯ್ಲೆಟ್ ಪೇಪರ್ ಸುತ್ತಿಕೊಂಡ ಕಾಳಿಂಗ ಸರ್ಪ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಾತ್​ರೂಂನೊಳಗೆ ನುಗ್ಗಿದ ಹಾವು
TV9 Web
| Edited By: |

Updated on: Apr 01, 2022 | 7:34 PM

Share

ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿರುವ ಕಾಳಿಂಗ ಸರ್ಪ (King Cobra) ಬೇರೆಲ್ಲ ಹಾವುಗಳಿಗಿಂತಲೂ ಉದ್ದವಾದ ಹಾವು. ಈ ಕಾಳಿಂಗ ಸರ್ಪ ಕಚ್ಚಿದರೆ ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ. ಕಾಳಿಂಗ ಸರ್ಪ ಸುಮಾರು 10ರಿಂದ 12 ಅಡಿ ಉದ್ದವಿರುತ್ತದೆ ಮತ್ತು ಸರಾಸರಿ 20 ಪೌಂಡ್​ನಷ್ಟು ತೂಕವಿರುತ್ತದೆ. ಕಾಳಿಂಗ ಸರ್ಪಗಳು ಸಾಮಾನ್ಯವಾಗಿ ಸಣ್ಣ ಪ್ರಾಣಿಗಳು ಅಥವಾ ಇತರ ಹಾವುಗಳನ್ನು ತಿನ್ನುತ್ತವೆ. ಅವುಗಳಿಗೆ ತೊಂದರೆ ಕೊಡದಿದ್ದರೆ ಕಾಳಿಂಗ ಸರ್ಪಗಳು ಮನುಷ್ಯರನ್ನು ಕಚ್ಚುವುದು ಬಹಳ ಅಪರೂಪ.

ಇದೇ ಕಾಳಿಂಗ ಸರ್ಪ ವ್ಯಕ್ತಿಯೊಬ್ಬನ ಮನೆಗೆ ನುಗ್ಗಿ ಆತನ ಬಾತ್​ರೂಂನೊಳಗೆ ಸೇರಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿ ತನ್ನ ಬಾತ್​ರೂಮ್‌ನ ಬಾಗಿಲು ತೆರೆಯುತ್ತಿದ್ದಂತೆ ಕಮೋಡ್​ನ ಸುತ್ತ ತನ್ನ ಬಾಲವನ್ನು ಸುತ್ತಿ ಗೋಡೆಯ ಮೇಲೆ ಹರಿದಾಡಲು ಪ್ರಯತ್ನಿಸುತ್ತಿದ್ದ ದೊಡ್ಡ ಕಾಳಿಂಗ ಸರ್ಪವನ್ನು ವಿಡಿಯೋದಲ್ಲಿ ನೋಡಬಹುದು.

ಈ ಭಯಾನಕ ದೃಶ್ಯವು ಕಾಳಿಂಗ ಸರ್ಪ ಬಾತ್​ರೂಂನ ಸುತ್ತಲೂ ಚಲಿಸುತ್ತಿರುವುದನ್ನು ಮತ್ತು ಹೊರಬರಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಆಗ ಅಲ್ಲೇ ಇದ್ದ ಟಾಯ್ಲೆಟ್ ಪೇಪರ್ ಅನ್ನು ತನ್ನ ಮೈಗೆ ಸುತ್ತಿಕೊಳ್ಳುವ ಹಾವು ಗೋಡೆಯ ಮೇಲೆ ಹರಿದಾಡತೊಡಗುತ್ತದೆ. ಆ ಹಾವು ಹೊರಬರದಂತೆ ಆ ವ್ಯಕ್ತಿ ಬಾತ್​ರೂಮ್ ಬಾಗಿಲು ಮುಚ್ಚುವುದರೊಂದಿಗೆ ವೀಡಿಯೊ ಕೊನೆಗೊಳ್ಳುತ್ತದೆ. ಈ ಶಾಕಿಂಗ್ ವಿಡಿಯೋವನ್ನು 55,700ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಭಾರೀ ಶೇರ್ ಕೂಡ ಆಗಿದೆ.

ಇದನ್ನೂ ಓದಿ: Viral Video: ಹೊಲದಲ್ಲಿ ಕರಡಿ ವೇಷ ಹಾಕಿ ಓಡಾಡಿದರೆ ತಿಂಗಳಿಗೆ 15,000 ರೂ. ಸಂಬಳ!

Viral News: ಶಾಪಿಂಗ್ ಮಾಡುವಾಗ ಗಂಡ ಕಿರಿಕಿರಿ ಮಾಡ್ತಾನಾ?; ಈ ಮಾಲ್​ನಲ್ಲಿದೆ ಹಸ್ಬೆಂಡ್ ಸ್ಟೋರೇಜ್ ಪಾಡ್ಸ್

Follow Us
Web contact
Web contact

TV9 Kannada

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ