AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

Viral Video: 9ನೇ ಮಹಡಿಯಲ್ಲಿರುವ ಮನೆಗೆ ಬೀಗ ಹಾಕಲಾಗಿತ್ತು. ಆ ಮನೆಯ ಬಾಲ್ಕನಿಯಲ್ಲಿ 10ನೇ ಮಹಡಿಯಲ್ಲಿದ್ದವರ ಬೆಡ್​ಶೀಟ್ ಹಾರಿ ಬಿದ್ದಿತ್ತು. ಆ ಬಟ್ಟೆಯನ್ನು ತೆಗೆಯಲು ತಾಯಿ ತನ್ನ ಮಗನನ್ನು ಸೀರೆಯಲ್ಲಿ ಕಟ್ಟಿ ತನ್ನ ಮನೆಯ ಬಾಲ್ಕನಿಯಿಂದ ನೇತಾಡಿಸಿದ್ದಾಳೆ.

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!
ಮಗನನ್ನು ಸೀರೆಗೆ ಕಟ್ಟಿ ಕೆಳಗೆ ಇಳಿಸುತ್ತಿರುವ ತಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 12, 2022 | 8:44 PM

ನವದೆಹಲಿ: ಕೆಳಗಿನ ಫ್ಲೋರ್​​ನಲ್ಲಿ ಬಿದ್ದಿದ್ದ ಬಟ್ಟೆಯನ್ನು ಮೇಲೆತ್ತಿಕೊಂಡು ಬರಲು ತನ್ನ ಮಗನ ಕಾಲಿಗೆ ಸೀರೆಯನ್ನು ಕಟ್ಟಿ ಕೆಳಗೆ ಇಳಿಬಿಟ್ಟ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ದೆಹಲಿಯ ಎನ್​ಸಿಆರ್​​ನ ಫರಿದಾಬಾದ್​ನಲ್ಲಿ ಮಹಿಳೆಯೊಬ್ಬರು 10ನೇ ಮಹಡಿಯಿಂದ ತನ್ನ ಮಗುವನ್ನು ಕೆಳಗೆ ನೇತಾಡಿಸಿರುವ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವಿಡಿಯೋವನ್ನು ಆ ಅಪಾರ್ಟ್​ಮೆಂಟ್​ನ ನಿವಾಸಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಆ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವರದಿಯ ಪ್ರಕಾರ, 9ನೇ ಮಹಡಿಯಲ್ಲಿರುವ ಮನೆಗೆ ಬೀಗ ಹಾಕಲಾಗಿತ್ತು. ಆ ಮನೆಯ ಬಾಲ್ಕನಿಯಲ್ಲಿ 10ನೇ ಮಹಡಿಯಲ್ಲಿದ್ದವರ ಬೆಡ್​ಶೀಟ್ ಹಾರಿ ಬಿದ್ದಿತ್ತು. ಆ ಬಟ್ಟೆಯನ್ನು ತೆಗೆಯಲು ತಾಯಿ ತನ್ನ ಮಗನನ್ನು ಸೀರೆಯಲ್ಲಿ ಕಟ್ಟಿ ತನ್ನ ಮನೆಯ 10ನೇ ಮಹಡಿಯ ಬಾಲ್ಕನಿಯಿಂದ ಕೆಳಗಿನ ಮಹಡಿಯ ಬಾಲ್ಕನಿಗೆ ನೇತಾಡಿಸಿದ್ದಾಳೆ. ತಲೆ ಕೆಳಗಾಗಿ ಇಳಿದ ಆತ ಅಲ್ಲಿ ಬಿದ್ದಿದ್ದ ಬೆಡ್​ಶೀಟ್ ತೆಗೆದುಕೊಂಡ ನಂತರ ಮಗನನ್ನು ಸೀರೆಯಿಂದ ಮೇಲೆಳೆದುಕೊಂಡಿದ್ದಾಳೆ.

ಕಳೆದ ವಾರ ಸೆಕ್ಟರ್ 82ರಲ್ಲಿ ಫರಿದಾಬಾದ್‌ನ ಫ್ಲೋರಿಡಾ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಈ ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದೆ. ನೆರೆಹೊರೆಯವರು ತಮ್ಮ ಮೊಬೈಲ್‌ನಿಂದ ಈ ಸಂಪೂರ್ಣ ಘಟನೆಯ ವೀಡಿಯೋ ಮಾಡಿ ಹರಿಬಿಡುತ್ತಿದ್ದಂತೆ ಆ ಮಹಿಳೆ ತನ್ನ ತಪ್ಪು ಒಪ್ಪಿಕೊಂಡಿದ್ದು, ವಿಷಾದ ವ್ಯಕತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಗೆಳತಿಯನ್ನು ಸೂಟ್​ಕೇಸ್​ನಲ್ಲಿಟ್ಟು ಹಾಸ್ಟೆಲ್​ನೊಳಗೆ ಕರೆದೊಯ್ದ ವಿದ್ಯಾರ್ಥಿ; ಮಣಿಪಾಲ್ ಗರ್ಲ್ ವಿಡಿಯೋ ವೈರಲ್

Shocking Video: ಉದ್ಯಮಿಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಎಳೆದುಕೊಂಡು ಹೋದ ಕಾರು; ಮಾಜಿ ಐಎಎಸ್​ ಅಧಿಕಾರಿ, ಮಗನ ಬಂಧನ

Published On - 8:43 pm, Sat, 12 February 22

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!