AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಜನನ್ನೇ ಕೊಂಬಿನಿಂದ ತಿವಿದು ಬಿಸಾಕಿದ ಕಾಡುಕೋಣಗಳು; ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಕಾಡುಕೋಣಗಳು ಒಂಟಿಯಾಗಿ ಸಿಕ್ಕಿದಾಗ ಕಾದುಕುಳಿತು ಸಿಂಹಗಳು ದಾಳಿ ಮಾಡುತ್ತವೆ. ಆದರೆ ಕಾಡುಕೋಣಗಳು ಗುಂಪಿನಲ್ಲಿದ್ದರೆ ಅವುಗಳನ್ನು ಭೇಟೆಯಾಡುವುದು ಅಷ್ಟು ಸುಲಭವಲ್ಲ. ಇದೀಗಾ ಅಂತದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು, ಕಾಡುಕೋಣಗಳ ಹಿಂಡು ಸಿಂಹದ ಮೇಲೆ ದಾಳಿ ಮಾಡಿದೆ.

Viral Video: ರಾಜನನ್ನೇ ಕೊಂಬಿನಿಂದ ತಿವಿದು ಬಿಸಾಕಿದ ಕಾಡುಕೋಣಗಳು; ವಿಡಿಯೋ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
| Edited By: |

Updated on: May 01, 2024 | 4:49 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ವೈರಲ್​​ ಆಗುತ್ತಿರುತ್ತವೆ. ಆದರೆ ಈ ವಿಡಿಯೋ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಕಾಡಿನ ರಾಜ ಸಿಂಹವನ್ನೇ ಕಾಡುಕೋಣಗಳ ಹಿಂಡು ಕೊಂಬಿನಿಂದ ತಿವಿದು ಬಿಸಾಕಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ. ಕಾಡಿನ ರಾಜ ಏಳಲು ಸಾಧ್ಯವಾದಂತೆ ನಾಲ್ಕು ದಿಕ್ಕಿನಿಂದ ಕಾಡು ಕೋಣಗಳು ದಾಳಿ ಮಾಡುತ್ತಿರುವ ಭಯಾನಕ ದೃಶ್ಯ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸಾಮಾನ್ಯವಾಗಿ ಕಾಡುಕೋಣಗಳು ಒಂಟಿಯಾಗಿ ಸಿಕ್ಕಿದಾಗ ಕಾದುಕುಳಿತು ಸಿಂಹಗಳು ದಾಳಿ ಮಾಡುತ್ತವೆ. ಆದರೆ ಕಾಡುಕೋಣಗಳು ಗುಂಪಿನಲ್ಲಿದ್ದರೆ ಅವುಗಳನ್ನು ಭೇಟೆಯಾಡುವುದು ಅಷ್ಟು ಸುಲಭವಲ್ಲ. ಇದೀಗಾ ಅಂತದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು, ಕಾಡುಕೋಣಗಳ ಹಿಂಡು ಸಿಂಹದ ಮೇಲೆ ದಾಳಿ ಮಾಡಿದೆ. ಇದಲ್ಲದೇ ತನ್ನ ಕೊಂಬುಗಳಿಂದ ಸಿಂಹವನ್ನು ಎತ್ತಿ ಬಿಸಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸಿಂಗ್ ಪ್ರಾಣಾಪಾಯದಿಂದ ಪಾರಾಗಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ದೈತ್ಯ ಹೆಬ್ಬಾವಿನ ಮೇಲೆ ಸಮರ ಸಾರಿದ ಮುಂಗುಸಿ ಸೈನ್ಯ, ಇಲ್ಲಿದೆ ಭೀಕರ ಕಾಳಗದ ದೃಶ್ಯ

ಈ ವೀಡಿಯೊವನ್ನು @TheBrutalNature ಎಂಬ ಬಳಕೆದಾರರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನವರಿ 28ರಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಕೇವಲ 11 ಸೆಕೆಂಡುಗಳ ವೀಡಿಯೊವನ್ನು 1 ಲಕ್ಷ 50 ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಜೊತೆಗೆ ವೀಡಿಯೊವನ್ನು ಮೂರು ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್