AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ

ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಭಯಗೊಂಡ ವ್ಯಕ್ತಿ ಏನು ಮಾಡಿದ್ದಾನೆ ಎಂಬುದನ್ನು ವಿಡಿಯೊದಲ್ಲೇ ನೋಡಿ.

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ
ಹಾವು
TV9 Web
| Edited By: |

Updated on: Nov 05, 2021 | 11:45 AM

Share

ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ವಿಡಿಯೊಗಳು ಭಯಾನಕವಾಗಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದಾಕ್ಷಣ ಒಮ್ಮೆಲೆ ಕೆದರಿಕೆ ಆಗುವುದಂತೂ ಸತ್ಯ. ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಆತನನ್ನೇ ದಿಟ್ಟಿಸಿ ನೋಡುತ್ತಿದೆ. ಈ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಕೆಲವು ಬಾರಿ ಭಯದ ಜೊತೆಗೆ ಇನ್ನಷ್ಟು ಅಪಾಯವನ್ನು ಎದುರಿಸಬೇಕಾಗುವ ಸಂದರ್ಭ ಎದುರಾಗುತ್ತದೆ. ಆದರೆ ಈ ವ್ಯಕ್ತಿ ಚಾಣಾಕ್ಷತನದಿಂದ ಅಪಾಯದಿಂದ ಪಾರಾಗಿದ್ದಾನೆ. ಈತನ ಬುದ್ಧಿವಂತಿಕೆಯನ್ನು ಕೆಲವರು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಭಯಾನಕವಾಗಿದೆ ವಿಡಿಯೊ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಹಾವು ವ್ಯಕ್ತಿಯ ಮಡಿಲಿನಲ್ಲಿ ಕುಳಿತಿರುವುದನ್ನು ನೋಡಿ ಕೆಲವರು ಭಯಗೊಂಡಿದ್ದಾರೆ. ವ್ಯಕ್ತಿಗೆ ಭಯವಾಗುತ್ತಿದ್ದರೂ ಉಪಾಯ ಮಾಡಿ ಚಾಣಾಕ್ಷತನದಿಂದ ಎದ್ದು ಬಂದಿರುವುದನ್ನು ನೋಡಿ ಆತನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕೊಂಚ ಮಿಸ್​ ಆಗಿದ್ದರೂ ಅಪಾಯ ಗ್ಯಾರೆಂಟಿ! ಎಂದು ಹೇಳಿದ್ದಾರೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ