Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ

ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಭಯಗೊಂಡ ವ್ಯಕ್ತಿ ಏನು ಮಾಡಿದ್ದಾನೆ ಎಂಬುದನ್ನು ವಿಡಿಯೊದಲ್ಲೇ ನೋಡಿ.

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ
ಹಾವು
Follow us
| Updated By: shruti hegde

Updated on: Nov 05, 2021 | 11:45 AM

ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ವಿಡಿಯೊಗಳು ಭಯಾನಕವಾಗಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದಾಕ್ಷಣ ಒಮ್ಮೆಲೆ ಕೆದರಿಕೆ ಆಗುವುದಂತೂ ಸತ್ಯ. ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಆತನನ್ನೇ ದಿಟ್ಟಿಸಿ ನೋಡುತ್ತಿದೆ. ಈ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಕೆಲವು ಬಾರಿ ಭಯದ ಜೊತೆಗೆ ಇನ್ನಷ್ಟು ಅಪಾಯವನ್ನು ಎದುರಿಸಬೇಕಾಗುವ ಸಂದರ್ಭ ಎದುರಾಗುತ್ತದೆ. ಆದರೆ ಈ ವ್ಯಕ್ತಿ ಚಾಣಾಕ್ಷತನದಿಂದ ಅಪಾಯದಿಂದ ಪಾರಾಗಿದ್ದಾನೆ. ಈತನ ಬುದ್ಧಿವಂತಿಕೆಯನ್ನು ಕೆಲವರು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಭಯಾನಕವಾಗಿದೆ ವಿಡಿಯೊ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಹಾವು ವ್ಯಕ್ತಿಯ ಮಡಿಲಿನಲ್ಲಿ ಕುಳಿತಿರುವುದನ್ನು ನೋಡಿ ಕೆಲವರು ಭಯಗೊಂಡಿದ್ದಾರೆ. ವ್ಯಕ್ತಿಗೆ ಭಯವಾಗುತ್ತಿದ್ದರೂ ಉಪಾಯ ಮಾಡಿ ಚಾಣಾಕ್ಷತನದಿಂದ ಎದ್ದು ಬಂದಿರುವುದನ್ನು ನೋಡಿ ಆತನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕೊಂಚ ಮಿಸ್​ ಆಗಿದ್ದರೂ ಅಪಾಯ ಗ್ಯಾರೆಂಟಿ! ಎಂದು ಹೇಳಿದ್ದಾರೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ