AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ

ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಭಯಗೊಂಡ ವ್ಯಕ್ತಿ ಏನು ಮಾಡಿದ್ದಾನೆ ಎಂಬುದನ್ನು ವಿಡಿಯೊದಲ್ಲೇ ನೋಡಿ.

Shocking Video: ತನ್ನ ತೊಡೆಯ ಮೇಲೆ ಹರಿದು ಬಂದ ಹಾವು ನೋಡಿ ವ್ಯಕ್ತಿ ಕಂಗಾಲು! ಮುಂದೇನಾಯ್ತು? ವಿಡಿಯೊ ನೋಡಿ
ಹಾವು
TV9 Web
| Edited By: |

Updated on: Nov 05, 2021 | 11:45 AM

Share

ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ವಿಡಿಯೊಗಳು ಭಯಾನಕವಾಗಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೊ ನೋಡಿದಾಕ್ಷಣ ಒಮ್ಮೆಲೆ ಕೆದರಿಕೆ ಆಗುವುದಂತೂ ಸತ್ಯ. ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯ ತೊಡೆಯ ಮೇಲೆ ಹಾವು ಹರಿದು ಬಂದಿದೆ. ಆತನನ್ನೇ ದಿಟ್ಟಿಸಿ ನೋಡುತ್ತಿದೆ. ಈ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಕೆಲವು ಬಾರಿ ಭಯದ ಜೊತೆಗೆ ಇನ್ನಷ್ಟು ಅಪಾಯವನ್ನು ಎದುರಿಸಬೇಕಾಗುವ ಸಂದರ್ಭ ಎದುರಾಗುತ್ತದೆ. ಆದರೆ ಈ ವ್ಯಕ್ತಿ ಚಾಣಾಕ್ಷತನದಿಂದ ಅಪಾಯದಿಂದ ಪಾರಾಗಿದ್ದಾನೆ. ಈತನ ಬುದ್ಧಿವಂತಿಕೆಯನ್ನು ಕೆಲವರು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಭಯಾನಕವಾಗಿದೆ ವಿಡಿಯೊ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಹಾವು ವ್ಯಕ್ತಿಯ ಮಡಿಲಿನಲ್ಲಿ ಕುಳಿತಿರುವುದನ್ನು ನೋಡಿ ಕೆಲವರು ಭಯಗೊಂಡಿದ್ದಾರೆ. ವ್ಯಕ್ತಿಗೆ ಭಯವಾಗುತ್ತಿದ್ದರೂ ಉಪಾಯ ಮಾಡಿ ಚಾಣಾಕ್ಷತನದಿಂದ ಎದ್ದು ಬಂದಿರುವುದನ್ನು ನೋಡಿ ಆತನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕೊಂಚ ಮಿಸ್​ ಆಗಿದ್ದರೂ ಅಪಾಯ ಗ್ಯಾರೆಂಟಿ! ಎಂದು ಹೇಳಿದ್ದಾರೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮನೆಯ ಬಾಗಿಲ ಬಳಿ ಕುಳಿತಿದ್ದ ದೈತ್ಯಾಕಾರದ ನಾಗರಹಾವು ನೋಡಿ ಮನೆಯವರು ಕಂಗಾಲು; ದೃಶ್ಯ ಕ್ಯಾಮೆರಾದಲ್ಲಿ ಸೆರೆ​

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ